10:17 AM Sunday13 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಮಸ್ಕಿ: ಸತ್ಸಂಗ, ಭಜನೆ, ವಿಶೇಷ ಪೂಜೆ, ಸಾಮೂಹಿಕ ಜನಿವಾರ ಧಾರಣೆ

22/08/2021, 15:19

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿಯ ಮಾರ್ಕಂಡೇಶ್ವರ ದೇವಸ್ಥಾನದಲ್ಲಿ ಇಂದು ಬೆಳಿಗ್ಗೆ ಅಭಿಷೇಕ, ಹೋಮ ಮತ್ತು ಸಾಮೂಹಿಕ ಜನಿವಾರ ಧಾರಣೆಯು ರಾಘವೇಂದ್ರ ಆಚಾರ್ಯ ಅವರ ಸಮ್ಮುಖದಲ್ಲಿ ನಡೆಯಿತು. 

ಬೆಳಗ್ಗೆ10 ಗಂಟೆಗೆ ಪಲ್ಲಕ್ಕಿ ಉತ್ಸವವು ಕೊರೊನಾ ಹಿನ್ನೆಲೆಯಲ್ಲಿ  ಸರಳ ರೀತಿಯಲ್ಲಿ ದೇವಸ್ಥಾನದ ಗರುಢಗಂಬವನ್ನು 5 ಬಾರಿ ಸುತ್ತುವರಿದು ಆಚರಿಸಲಾಯಿತು. ಮಸ್ಕಿಯ ಮಾರ್ಕಂಡೇಶ್ವರ ದೇವಸ್ಥಾನದಲ್ಲಿ ಇಂದು ಬೆಳಿಗ್ಗೆ 6 ಗಂಟೆಗೆ ಅಭಿಷೇಕ ಮತ್ತು 8ಕ್ಕೆ ಹೋಮ, ಸಾಮೂಹಿಕ ಜನಿವಾರ ಧಾರಣೆಯು ರಾಘವೇಂದ್ರ ಆಚಾರ್ಯ ಅವರ ಸಮ್ಮುದಲ್ಲಿ ನಡೆಯಿತು. 

ಈ ಬಾರಿ ಶರಣಪ್ಪ ಕಮ್ಮಾರ ರಾಜ್ಯ ಸತ್ಸಂಗದ ಭಜನಾ ಪ್ರಮುಖ ಹನುಮಸಾಗರ ಅವರು ಸಮಾಜದ ಮಹಿಳೆಯರಿಗೆ ಹಾಗೂ ಸುತ್ತಮುತ್ತಲಿನ ಆಸಕ್ತರಿಗೆ ಮಾರ್ಕಂಡೇಶ್ವರದಲ್ಲಿ ಭಜನೆಯನ್ನು ಹಮ್ಮಿಕೊಂಡಿದ್ದು, ದಿನಾಲು ಕಲಿಕೆ ನಡೆಯುತ್ತಿದೆ.

ಈ ಕಾರ್ಯಕ್ರಮದಲ್ಲಿ ಸಮಾಜದ ಮುಖಂಡರಾದ ನಾಗರಾಜ ಕರ್ಲಿ, ಮಲ್ಲಯ್ಯ ಪಗಡೇಕಲ್, ಯಮನಪ್ಪ ದೇವರಡ್ಡಿ, ರಾಘವೇಂದ್ರ ಚಿನ್ನಿ, ವೀರೇಶ ಪೂಜಾರಿ, ಡಾ. ಶಂಕರ್ ಕರ್ಲಿ ಹಾಗೂ ಯುವಕರು, ಮಹಿಳೆಯರು ಮಕ್ಕಳು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು