1:08 PM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಮಸ್ಕಿ ಸಿರಿವಾರ ಪಟ್ಟಣದಲ್ಲಿ ಬಿಜೆಪಿ ಜನ ಸ್ವರಾಜ್ ಸಮಾವೇಶ: ಕೇಂದ್ರ- ರಾಜ್ಯ ಸಚಿವರು ಭಾಗಿ

17/11/2021, 20:40

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಜನ ಸ್ವರಾಜ್ ಸಮಾವೇಶವು ರಾಜ್ಯದಲ್ಲಿ 4 ತಂಡಗಳಾಗಿ ನಡೆಯಲಿದ್ದು, 1ನೇ ತಂಡದಲ್ಲಿ ಸಮಾವೇಶಕ್ಕೆ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವರಾದ ಭಗವಂತ್ ಖೂಬಾ ಜಿ ರಾಜ್ಯ ಸಚಿವರಾದ ,ಅರಗ ಜ್ಞಾನೇಂದ್ರ,ವಿ. ಸೋಮಣ್ಣ , ಮುರುಗೇಶ್ ನಿರಾಣಿ  ಮತ್ತು ಶಾಸಕರುಗಳಾದ ರಾಜೇಗೌಡ, ಎನ್. ಮಹೇಶ್ ರಾಜ್ಯ ಬಿಜೆಪಿ ಉಪಾಧ್ಯಕ್ಷ ಗಳಾದ ಮಾಲೀಕಯ್ಯ ಗುತ್ತೇದಾರ್ ಪ್ರತಾಪ್ ಸಿಂಹ ಈ ಜಿಲ್ಲೆಯ ಸಂಸದರು, ಶಾಸಕರು ಮಾಜಿ ಶಾಸಕರು ಸಮಾವೇಶಕ್ಕೆ ಆಗಮಿಸಲಿದ್ದಾರೆ ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಹೇಳಿದರು.

ಮಸ್ಕಿ ಬಿಜೆಪಿ ಕಾರ್ಯಾಲಯದಲ್ಲಿ ಜನ ಸ್ವರಾಜ್ ರಾಜ್ಯ ಸಮಾವೇಶ ಯಾತ್ರೆಯ ಕುರಿತಾಗಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಶುಭಾಶಯಗಳನ್ನು ವಿಧಾನ ಪರಿಷತ್ ಚುನಾವಣೆಯ ಜನ ಸುರಾಜ್ ಸಮಾವೇಶದ ಕುರುತಾಗಿ  ನಾಯಕರಾದ ಪ್ರತಾಪಗೌಡ ಪಾಟೀಲ್ ಮಾಜಿ ಶಾಸಕರು ಪತ್ರಕರ್ತರು ಜೊತೆ ಸಮಾವೇಶವು ಸಿರಿವಾರ ಪಟ್ಟಣದಲ್ಲಿ ನಡೆಯಲಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಶಿವಪುತ್ರಪ್ಪ ಅರಳಹಳ್ಳಿ ಹಾಗೂ ಜಿಲ್ಲಾ ಬಿಜೆಪಿ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಪ್ರಾಣೇಶ ದೇಶಪಾಂಡೆ, ಜಿಲ್ಲಾ ಉಪಾಧ್ಯಕ್ಷರಾದ ಅಪ್ಪಾಜಿ ಗೌಡ ಪಾಟೀಲ್ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶರಣಬಸವ ಸೊಪ್ಪಿಮಠ ಮಲ್ಲಿಕಾರ್ಜುನ ಯಾದವ್ ಮತ್ತು ಸಂಗಮೇಶ ಹತ್ತಿಗುಡ್ಡ ಪತ್ರಿಕಾಗೋಷ್ಠಿಯಲ್ಲಿ  ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು