11:34 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಮಸ್ಕಿ ಸಿರಿವಾರ ಪಟ್ಟಣದಲ್ಲಿ ಬಿಜೆಪಿ ಜನ ಸ್ವರಾಜ್ ಸಮಾವೇಶ: ಕೇಂದ್ರ- ರಾಜ್ಯ ಸಚಿವರು ಭಾಗಿ

17/11/2021, 20:40

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಜನ ಸ್ವರಾಜ್ ಸಮಾವೇಶವು ರಾಜ್ಯದಲ್ಲಿ 4 ತಂಡಗಳಾಗಿ ನಡೆಯಲಿದ್ದು, 1ನೇ ತಂಡದಲ್ಲಿ ಸಮಾವೇಶಕ್ಕೆ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವರಾದ ಭಗವಂತ್ ಖೂಬಾ ಜಿ ರಾಜ್ಯ ಸಚಿವರಾದ ,ಅರಗ ಜ್ಞಾನೇಂದ್ರ,ವಿ. ಸೋಮಣ್ಣ , ಮುರುಗೇಶ್ ನಿರಾಣಿ  ಮತ್ತು ಶಾಸಕರುಗಳಾದ ರಾಜೇಗೌಡ, ಎನ್. ಮಹೇಶ್ ರಾಜ್ಯ ಬಿಜೆಪಿ ಉಪಾಧ್ಯಕ್ಷ ಗಳಾದ ಮಾಲೀಕಯ್ಯ ಗುತ್ತೇದಾರ್ ಪ್ರತಾಪ್ ಸಿಂಹ ಈ ಜಿಲ್ಲೆಯ ಸಂಸದರು, ಶಾಸಕರು ಮಾಜಿ ಶಾಸಕರು ಸಮಾವೇಶಕ್ಕೆ ಆಗಮಿಸಲಿದ್ದಾರೆ ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಹೇಳಿದರು.

ಮಸ್ಕಿ ಬಿಜೆಪಿ ಕಾರ್ಯಾಲಯದಲ್ಲಿ ಜನ ಸ್ವರಾಜ್ ರಾಜ್ಯ ಸಮಾವೇಶ ಯಾತ್ರೆಯ ಕುರಿತಾಗಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಶುಭಾಶಯಗಳನ್ನು ವಿಧಾನ ಪರಿಷತ್ ಚುನಾವಣೆಯ ಜನ ಸುರಾಜ್ ಸಮಾವೇಶದ ಕುರುತಾಗಿ  ನಾಯಕರಾದ ಪ್ರತಾಪಗೌಡ ಪಾಟೀಲ್ ಮಾಜಿ ಶಾಸಕರು ಪತ್ರಕರ್ತರು ಜೊತೆ ಸಮಾವೇಶವು ಸಿರಿವಾರ ಪಟ್ಟಣದಲ್ಲಿ ನಡೆಯಲಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಶಿವಪುತ್ರಪ್ಪ ಅರಳಹಳ್ಳಿ ಹಾಗೂ ಜಿಲ್ಲಾ ಬಿಜೆಪಿ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಪ್ರಾಣೇಶ ದೇಶಪಾಂಡೆ, ಜಿಲ್ಲಾ ಉಪಾಧ್ಯಕ್ಷರಾದ ಅಪ್ಪಾಜಿ ಗೌಡ ಪಾಟೀಲ್ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶರಣಬಸವ ಸೊಪ್ಪಿಮಠ ಮಲ್ಲಿಕಾರ್ಜುನ ಯಾದವ್ ಮತ್ತು ಸಂಗಮೇಶ ಹತ್ತಿಗುಡ್ಡ ಪತ್ರಿಕಾಗೋಷ್ಠಿಯಲ್ಲಿ  ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು