5:37 PM Wednesday24 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಮಸ್ಕಿ ವೀರಶೈವ ವಿದ್ಯಾವರ್ಧಕ ಸಂಘದ ಶಾರದಾ ಆಂಗ್ಲ ಮಾಧ್ಯಮ ಶಾಲೆಯ ಕಟ್ಟಡ ಭೂಮಿ ಪೂಜೆ 

15/02/2022, 10:43

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ವೀರಶೈವ ವಿದ್ಯಾವರ್ಧಕ ಸಂಘದಡಿಯಲ್ಲಿ ಶ್ರೀ ಶಾರದಾ ಆಂಗ್ಲ ಮಾಧ್ಯಮ ಶಾಲೆಯ ಕಟ್ಟಡ ಭೂಮಿ ಪೂಜೆ ಕಾರ್ಯಕ್ರಮ ನಡೆಯಿತು.

ಶ್ರೀ  ಷಬ್ರ ವರರುದ್ರಮುನಿ ಶಿವಾಚಾರ್ಯರು ಶುಭ ಹಾರೈಸಿ ಮಾತನಾಡಿದರು. ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಅವರು ಭೂಮಿಪೂಜೆ ನೆರವೇರಿಸಿದರು. ಮಸ್ಕಿ ಕ್ಷೇತ್ರದಲ್ಲಿ ಒಂದು ಉತ್ತಮ ಶಾಲೆಯಾಗಿ ನಿರ್ಮಾಣಗೊಂಡು. ಗ್ರಾಮೀಣ ಪ್ರದೇಶದ  ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಶಿಕ್ಷಣ ನೀಡಲಿ ಎಂದು ಶುಭ ಹಾರೈಸಿದರು.

ಅಂದಾನಪ್ಪ ಗುಂಡಳ್ಳಿ, ಮಹಾದೇವಪ್ಪ ಗೌಡ, ಪೊಲೀಸ್ ಪಾಟೀಲ್, ಸಿದ್ದಲಿಂಗಯ್ಯಸ್ವಾಮಿ, ಮಲ್ಲಪ್ಪ ಕುಡಿತಿನಿ, ಡಾ. ಬಿ.ಎಚ್. ದಿವಟರ ವೀರೇಶಪ್ಪ ಯಂಬಲದ, ಅಪ್ಪಾಜಿ ಗೌಡ ಪಾಟೀಲ್,  ಷಡಕ್ಷರಪ್ಪ ಬಾಳೆಕಾಯಿ, ವೀರೇಶ ಸೌದ್ರಿ,  ಶ್ರೀ ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಶಿವರಾಜ ಯಂಬಲದ, ಉಪಾಧ್ಯಕ್ಷ ಆನಂದ್ ದೇಶಮುಖಿ, ಶರಣಬಸವ ಸೊಪ್ಪಿಮಠ, ಮಂಜುನಾಥ್ ಮಾಟೂರು, ಅಮರೇಶ್ ಬ್ಯಾಳಿ, ಶಶಿಕಾಂತ ಹರಸುರು, ಮಲ್ಲಿಕಾರ್ಜುನ ಹಿರೇಮಠ ಶಾಲೆಯ  ಭೂಮಿ ಪೂಜೆ ಕಾರ್ಯಕ್ರಮವನ್ನು ನೆರವೇರಿಸಿದರು. ಇದೇ ಸಂದರ್ಭದಲ್ಲಿ ಊರಿನ ಹಿರಿಯರು ಪುರಸಭೆ ಸದಸ್ಯರು ಹಾಗೂ  ಶ್ರೀ ಶಾರದಾ ಶಾಲೆಯ ಮುದ್ದು ಮಕ್ಕಳು ಮತ್ತು ಪಾಲಕರು ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು