3:14 AM Monday27 - July 2026
ಬ್ರೇಕಿಂಗ್ ನ್ಯೂಸ್
Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ…

ಇತ್ತೀಚಿನ ಸುದ್ದಿ

ಮಸ್ಕಿ: ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭಕ್ಕೆ ಪದ್ಮಶ್ರೀ ಪುರಸ್ಕೃತೆ ಮಂಜಮ್ಮ ಜೋಗತಿ; ಆಸಕ್ತರು ಇಂದೇ ನೋಂದಾಯಿಸಿಕೊಳ್ಳಿ

30/06/2024, 13:35

ರಾಯಚೂರು(reporterkarnataka.com): ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಮಸ್ಕಿ ತಾಲೂಕು ಘಟಕ ವತಿಯಿಂದ ಪಿಯುಸಿ ಮತ್ತು ಸಿಇಟಿ ಪರೀಕ್ಷೆಯಲ್ಲಿ ಶೇ. 90 ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಿದೆ.
ಜಂಗಮ ಸಮಾಜದ ವಿದ್ಯಾರ್ಥಿಗಳು ಹಾಗೂ ಇತರ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೂ ಈ ಪುರಸ್ಕಾರ ಲಭ್ಯವಾಗಲಿದೆ. ಆಸಕ್ತರು ಪತ್ರಕರ್ತರ ಧ್ವನಿ ತಾಲೂಕು ಅಧ್ಯಕ್ಷ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ (ಮೊಬೈಲ್: 9880174902)
ಅವರಲ್ಲಿ ತಮ್ಮ ಹೆಸರು ನೋಂದಾಯಿಸಬೇಕು.
ಪ್ರತಿಭಾ ಪುರಸ್ಕಾರ ಮಸ್ಕಿ ಪಟ್ಟಣದಲ್ಲಿ ಮಾಡಲಾಗುವುದು. ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಮಂಜಮ್ಮ ಜೋಗತಿ, ಪತ್ರಕರ್ತರ ಧ್ವನಿ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ, ಸಮಾಜ ಸೇವಕಿ ಅನು ಅಕ್ಕ,ಪತ್ರಕರ್ತ ಎಸ್. ಎಸ್. ಪಾಟೀಲ್, ಸಿನಿಮಾ ನಟರು, ಹಿರಿಯ ಸಾಹಿತಿಗಳು ಭಾಗವಹಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು