6:39 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಸ್ಕಿ: ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ಶಾಸಕ ಬಸನಗೌಡ ತುರ್ವಿಹಾಳ ಹೇಳಿದ್ದೇನು? 

12/09/2021, 19:24

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka.com

ಮಸ್ಕಿ ಪಟ್ಟಣದ 17ನೇ ವಾರ್ಡನಲ್ಲಿ ಡ್ರೈನೇಜ್ ಕಾಮಗಾರಿ ಭೂಮಿ ಪೂಜೆಯನ್ನು ಶಾಸಕ ಆರ್. ಬಸನಗೌಡ ತುರ್ವಿಹಾಳ ನೆರವೇರಿಸಿದರು. 

ಮಸ್ಕಿ ತಾಂಡಾ ಸಿಸಿ ರಸ್ತೆ ಮತ್ತು ಹಲವಾರು ಕಡೆ ಮಸ್ಕಿಯಲ್ಲಿ ಕಾರ್ಯಕ್ರಮಕ್ಕೆ ಶಾಸಕರು ಚಾಲನೆ ನೀಡಿದರು. ಕಾರ್ಯನಿರತ ಪತ್ರಿಕಾ ಭವನ ಅರ್ಧಕ್ಕೆ ನಿಂತಿದ್ದನ್ನು ಪರಿಶೀಲಿಸಿ ಸದ್ಯದಲ್ಲಿ ಪ್ರಾರಂಭ ಮಾಡುವುದಾಗಿ ಭರವಸೆ ನೀಡಿದರು. ಕಾರ್ಯನಿರತ ಪತ್ರಿಕೆ ಸಂಘಟನೆಯಿಂದ ಶಾಸಕರಿಗೆ ಸನ್ಮಾನಿಸಲಾಯಿತು. ವೇದಿಕೆಯನ್ನು ಉದ್ದೇಶ ಮಾತನಾಡಿದ ಶಾಸಕ ಕ್ಷೇತ್ರದ ಅಭಿವೃದ್ಧಿಗಾಗಿ ಹಗಲಿರುಳು ಸೇವೆ ಮಾಡಲು ಸದಾ ಸಿದ್ಧ. ನಿಮ್ಮ ಋಣದ ಭಾರ ನಮ್ಮ ಮೇಲಿದೆ. ಅದನ್ನು ತೀರಿಸುವ ಕೆಲಸ ಕ್ಷೇತ್ರದಲ್ಲಿ ಮಾಡುತ್ತಿದ್ದೇನೆ. ಮುಂಬರುವ ಚುನಾವಣೆಯಲ್ಲಿ ಇನ್ನೊಮ್ಮೆ ಮತದಾರರು ಕೈ ಹಿಡಿಯಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ, ಹನುಮಂತಪ್ಪ ಮುದ್ದಾಪೂರು, ಎಚ್.ಬಿ. ಮುರಾರಿ, ಪಂಪನಗೌಡ ಉದ್ದಿಹಾಳ, ವೆಂಕಟರೆಡ್ಡಿ ಹಾಲಾಪುರ, ಕೃಷ್ಣಾ ಚಿಗರಿ‌, ಬಸನಗೌಡ ಮುದವಾಳ, ಮಲ್ಲಯ್ಯ ಪೂಜಾರಿ, ಸುರೇಶ್ ಬ್ಯಾಳಿ, ಚಾಂದ್ ಸ್ಮೇಡ್ಮಿ, ಮಲ್ಲಯ್ಯ ಮುರಾರಿ, ಬಳ್ಳಾ ಮಲ್ಲಯ್ಯ, ವೀರೇಶ ಆನೆಹೂಸರು, ರವಿಕುಮಾರ್ ಮಡಿವಾಳ, ನಾಗರಬೆಂಚಿ ಮಲ್ಲಣ್ಣ, ಬಿ.ಜಿ.ಯಲ್ಲಮ್ಮ ನಾಯಕ್, ಖಾದರಬೀ, ಹಾಗೂ ಇನ್ನಿತರ ಉಪಸ್ಥಿತಿ 
ಇದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು