10:01 PM Sunday22 - September 2024
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ 30 ಅಡಿ ಎತ್ತರದಿಂದ ಗ್ರಾಪಂ ಆವರಣಕ್ಕೆ ಕಾರು… ವಿಶ್ವ ವಿಜ್ಞಾನಿಗಳ ಪಟ್ಟಿ: ಬಳ್ಳಾರಿಯ ವಿಎಸ್‌ಕೆಯುನ ಮೂವರು ಪ್ರಾಧ್ಯಾಪಕರಿಗೆ ಸ್ಥಾನ ​ ಸರಕಾರದ ನೇಮಕಾತಿಯಲ್ಲಿ ಮೀಸಲಾತಿ ಪರಿಗಣಿಸಿ: ಪಂಪಾಪತಿ ಆಗ್ರಹ ನಂಜನಗೂಡು: 20 ಕೋಟಿ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಚಾಲನೆ ಬೆಂಗಳೂರಿನ ಇಸ್ಕಾನ್ ಶ್ರೀರಾಧಾಕೃಷ್ಣ ದೇವಸ್ಥಾನದಲ್ಲಿ ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸಕ್ಕೆ ಚಿನ್ನದ ಹೊಳಪು ತೀರ್ಥಹಳ್ಳಿ: ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಛತ್ರಕೇರಿ ಗಣೇಶೋತ್ಸವ ಶೋಭಾಯಾತ್ರೆ ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು…

ಇತ್ತೀಚಿನ ಸುದ್ದಿ

ಮಸ್ಕಿ: ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ಶಾಸಕ ಬಸನಗೌಡ ತುರ್ವಿಹಾಳ ಹೇಳಿದ್ದೇನು? 

12/09/2021, 19:24

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka.com

ಮಸ್ಕಿ ಪಟ್ಟಣದ 17ನೇ ವಾರ್ಡನಲ್ಲಿ ಡ್ರೈನೇಜ್ ಕಾಮಗಾರಿ ಭೂಮಿ ಪೂಜೆಯನ್ನು ಶಾಸಕ ಆರ್. ಬಸನಗೌಡ ತುರ್ವಿಹಾಳ ನೆರವೇರಿಸಿದರು. 

ಮಸ್ಕಿ ತಾಂಡಾ ಸಿಸಿ ರಸ್ತೆ ಮತ್ತು ಹಲವಾರು ಕಡೆ ಮಸ್ಕಿಯಲ್ಲಿ ಕಾರ್ಯಕ್ರಮಕ್ಕೆ ಶಾಸಕರು ಚಾಲನೆ ನೀಡಿದರು. ಕಾರ್ಯನಿರತ ಪತ್ರಿಕಾ ಭವನ ಅರ್ಧಕ್ಕೆ ನಿಂತಿದ್ದನ್ನು ಪರಿಶೀಲಿಸಿ ಸದ್ಯದಲ್ಲಿ ಪ್ರಾರಂಭ ಮಾಡುವುದಾಗಿ ಭರವಸೆ ನೀಡಿದರು. ಕಾರ್ಯನಿರತ ಪತ್ರಿಕೆ ಸಂಘಟನೆಯಿಂದ ಶಾಸಕರಿಗೆ ಸನ್ಮಾನಿಸಲಾಯಿತು. ವೇದಿಕೆಯನ್ನು ಉದ್ದೇಶ ಮಾತನಾಡಿದ ಶಾಸಕ ಕ್ಷೇತ್ರದ ಅಭಿವೃದ್ಧಿಗಾಗಿ ಹಗಲಿರುಳು ಸೇವೆ ಮಾಡಲು ಸದಾ ಸಿದ್ಧ. ನಿಮ್ಮ ಋಣದ ಭಾರ ನಮ್ಮ ಮೇಲಿದೆ. ಅದನ್ನು ತೀರಿಸುವ ಕೆಲಸ ಕ್ಷೇತ್ರದಲ್ಲಿ ಮಾಡುತ್ತಿದ್ದೇನೆ. ಮುಂಬರುವ ಚುನಾವಣೆಯಲ್ಲಿ ಇನ್ನೊಮ್ಮೆ ಮತದಾರರು ಕೈ ಹಿಡಿಯಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ, ಹನುಮಂತಪ್ಪ ಮುದ್ದಾಪೂರು, ಎಚ್.ಬಿ. ಮುರಾರಿ, ಪಂಪನಗೌಡ ಉದ್ದಿಹಾಳ, ವೆಂಕಟರೆಡ್ಡಿ ಹಾಲಾಪುರ, ಕೃಷ್ಣಾ ಚಿಗರಿ‌, ಬಸನಗೌಡ ಮುದವಾಳ, ಮಲ್ಲಯ್ಯ ಪೂಜಾರಿ, ಸುರೇಶ್ ಬ್ಯಾಳಿ, ಚಾಂದ್ ಸ್ಮೇಡ್ಮಿ, ಮಲ್ಲಯ್ಯ ಮುರಾರಿ, ಬಳ್ಳಾ ಮಲ್ಲಯ್ಯ, ವೀರೇಶ ಆನೆಹೂಸರು, ರವಿಕುಮಾರ್ ಮಡಿವಾಳ, ನಾಗರಬೆಂಚಿ ಮಲ್ಲಣ್ಣ, ಬಿ.ಜಿ.ಯಲ್ಲಮ್ಮ ನಾಯಕ್, ಖಾದರಬೀ, ಹಾಗೂ ಇನ್ನಿತರ ಉಪಸ್ಥಿತಿ 
ಇದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು