6:59 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಮಸ್ಕಿ: ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ಶಾಸಕ ಬಸನಗೌಡ ತುರ್ವಿಹಾಳ ಹೇಳಿದ್ದೇನು? 

12/09/2021, 19:24

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka.com

ಮಸ್ಕಿ ಪಟ್ಟಣದ 17ನೇ ವಾರ್ಡನಲ್ಲಿ ಡ್ರೈನೇಜ್ ಕಾಮಗಾರಿ ಭೂಮಿ ಪೂಜೆಯನ್ನು ಶಾಸಕ ಆರ್. ಬಸನಗೌಡ ತುರ್ವಿಹಾಳ ನೆರವೇರಿಸಿದರು. 

ಮಸ್ಕಿ ತಾಂಡಾ ಸಿಸಿ ರಸ್ತೆ ಮತ್ತು ಹಲವಾರು ಕಡೆ ಮಸ್ಕಿಯಲ್ಲಿ ಕಾರ್ಯಕ್ರಮಕ್ಕೆ ಶಾಸಕರು ಚಾಲನೆ ನೀಡಿದರು. ಕಾರ್ಯನಿರತ ಪತ್ರಿಕಾ ಭವನ ಅರ್ಧಕ್ಕೆ ನಿಂತಿದ್ದನ್ನು ಪರಿಶೀಲಿಸಿ ಸದ್ಯದಲ್ಲಿ ಪ್ರಾರಂಭ ಮಾಡುವುದಾಗಿ ಭರವಸೆ ನೀಡಿದರು. ಕಾರ್ಯನಿರತ ಪತ್ರಿಕೆ ಸಂಘಟನೆಯಿಂದ ಶಾಸಕರಿಗೆ ಸನ್ಮಾನಿಸಲಾಯಿತು. ವೇದಿಕೆಯನ್ನು ಉದ್ದೇಶ ಮಾತನಾಡಿದ ಶಾಸಕ ಕ್ಷೇತ್ರದ ಅಭಿವೃದ್ಧಿಗಾಗಿ ಹಗಲಿರುಳು ಸೇವೆ ಮಾಡಲು ಸದಾ ಸಿದ್ಧ. ನಿಮ್ಮ ಋಣದ ಭಾರ ನಮ್ಮ ಮೇಲಿದೆ. ಅದನ್ನು ತೀರಿಸುವ ಕೆಲಸ ಕ್ಷೇತ್ರದಲ್ಲಿ ಮಾಡುತ್ತಿದ್ದೇನೆ. ಮುಂಬರುವ ಚುನಾವಣೆಯಲ್ಲಿ ಇನ್ನೊಮ್ಮೆ ಮತದಾರರು ಕೈ ಹಿಡಿಯಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ, ಹನುಮಂತಪ್ಪ ಮುದ್ದಾಪೂರು, ಎಚ್.ಬಿ. ಮುರಾರಿ, ಪಂಪನಗೌಡ ಉದ್ದಿಹಾಳ, ವೆಂಕಟರೆಡ್ಡಿ ಹಾಲಾಪುರ, ಕೃಷ್ಣಾ ಚಿಗರಿ‌, ಬಸನಗೌಡ ಮುದವಾಳ, ಮಲ್ಲಯ್ಯ ಪೂಜಾರಿ, ಸುರೇಶ್ ಬ್ಯಾಳಿ, ಚಾಂದ್ ಸ್ಮೇಡ್ಮಿ, ಮಲ್ಲಯ್ಯ ಮುರಾರಿ, ಬಳ್ಳಾ ಮಲ್ಲಯ್ಯ, ವೀರೇಶ ಆನೆಹೂಸರು, ರವಿಕುಮಾರ್ ಮಡಿವಾಳ, ನಾಗರಬೆಂಚಿ ಮಲ್ಲಣ್ಣ, ಬಿ.ಜಿ.ಯಲ್ಲಮ್ಮ ನಾಯಕ್, ಖಾದರಬೀ, ಹಾಗೂ ಇನ್ನಿತರ ಉಪಸ್ಥಿತಿ 
ಇದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು