4:20 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಮಸ್ಕಿಯಲ್ಲಿ ಕಾರ್ಗಿಲ್ ವಿಜಯಯಾತ್ರೆ: ಬೈಕ್ ಓಡಿಸಿದ ಶಾಸಕ ಬಸನಗೌಡ ತುರುವಿಹಾಳ !

27/07/2021, 14:51

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ನೂರಾರು ಸೈನಿಕರ ಬಲಿದಾನದಿಂದಾಗಿ ದೊರೆತಂತಹ ಕಾರ್ಗಿಲ್ ಯುದ್ಧದಲ್ಲಿನ ವಿಜಯದ ನೆನಪಿಗಾಗಿ ಮಸ್ಕಿಯ ತುರುವಿಹಾಳ ಪಟ್ಟಣದಲ್ಲಿ ಬೈಕ್ ಮೂಲಕ ಕಾರ್ಗಿಲ್ 22 ನೇ ವರ್ಷದ ಜಯಂತೋತ್ಸವ ವನ್ನು ಆಚರಿಸಲಾಯಿತು. 


ಮಸ್ಕಿ ನೂತನ ಶಾಸಕ ಬಸನಗೌಡ ತುರುವಿಹಾಳ ಬೈಕ್ ಓಡಿಸುವ ಮುಖಾಂತರ ಊರಿನ ಗ್ರಾಮಸ್ಥರೊಂದಿಗೆ ಚಾಲನೆ ನೀಡಿದರು. ಕಾಂಗ್ರೆಸ್ ಕಾರ್ಯಕರ್ತರು, ಪಕ್ಷದ ಮುಖಂಡ ಊರಿನ ಗ್ರಾಮಸ್ಥರು ಸೇರಿದಂತೆ ಬಸನಗೌಡ ತುರುವಿಹಾಳ ಅಭಿಮಾನಿಗಳ ಬಳಗ ಹಾಗೂ ಸಿದ್ದನಗೌಡ ತುರುವಿಹಾಳ ಅಭಿಮಾನಿಗಳ ಬಳಗದ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು