3:35 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಸ್ಕಿಯಲ್ಲಿ ಸರಳ ರೀತಿಯಲ್ಲಿ ಕ್ರಿಸ್ಮಸ್ ಆಚರಣೆ:  ವಿಶೇಷ ಪ್ರಾರ್ಥನೆ ಸಲ್ಲಿಕೆ; ಶುಭ ಹಾರೈಸಿದ ಶಾಸಕ

26/12/2021, 14:22

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಚರ್ಚಿನಲ್ಲಿ ಸರಳ ರೀತಿಯಿಂದ ಕ್ರಿಸ್ಮಸ್ ಹಬ್ಬವನ್ನು ಆಚರಿಸಲಾಯಿತು. 

ಶಾಸಕ ಬಸನಗೌಡ ತುರವಿಹಾಳ ಅವರು ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಮಸ್ಕಿಯ ಪ್ರಾರ್ಥನಾ ಮಂದಿರಕ್ಕೆ ಭೇಟಿ ನೀಡಿ ಸಮಸ್ತ ಕ್ರೈಸ್ತ ಬಾಂಧವರಿಗೆ ಕ್ರಿಸ್ಮಸ್ ಹಬ್ಬದ ಶುಭಾಶಯಗಳು ತಿಳಿಸಿದರು. ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಧ್ಯಾನ ಪೂಜೆ ಮಾಡುವುದರಿಂದ ಮನಸ್ಸಿಗೆ ಶಾಂತಿ ಸಿಗುತ್ತದೆ. ಭಗವಂತ ನಿಮಗೆ ಒಳ್ಳೆಯದನ್ನು ದಯಪಾಲಿಸಲಿ ಎಂದು ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಸೇರಿದಂತೆ ಧ್ಯಾನ ಮಂದಿರಕ್ಕೆ ಮಸ್ಕಿ ಸುತ್ತಮುತ್ತಲಿನ ಗ್ರಾಮಸ್ಥರು ಕ್ರಿಸ್ಮಸ್ ಹಬ್ಬಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ತೆರಳಿ ಪ್ರಾರ್ಥನೆ, ಪೂಜೆ ಸಲ್ಲಿಸಿದರು. ಚರ್ಚ್ ಗುರುಗಳು ಪೂಜೆ ವಿವಿಧ ಹಬ್ಬದ ದಿನಾಚರಣೆ ಬಗ್ಗೆ ಸಾರ್ವಜನಿಕರಿಗೆ ಪ್ರಾರ್ಥನೆಯ ಮೂಲಕ ಸಂದೇಶ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು