10:52 PM Thursday13 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

ಮತ ಎಣಿಕಾ ಕೇಂದ್ರಕ್ಕೆ ಮೊಬೈಲ್, ಡಿಜಿಟಲ್ ವಾಚ್ ಸಹಿತ ಇ-ಗ್ಯಾಜೆಟ್‍ ಕೊಂಡೊಯ್ಯುವುದು ನಿಷೇಧ

09/05/2023, 10:32

ಮಂಗಳೂರು(reporterkarnataka.com): ಸಾರ್ವತ್ರಿಕ ಕರ್ನಾಟಕ ವಿಧಾನಸಭಾ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ಮೇ10ರಂದು ಚುನಾವಣೆ ನಡೆಯಲಿದ್ದು, ಚುನಾವಣೆಯ ಮತ ಎಣಿಕೆ ಮೇ 13ರಂದು ಸುರತ್ಕಲ್‍ನಲ್ಲಿರು ಎನ್.ಐ.ಟಿ.ಕೆಯಲ್ಲಿ ನಡೆಯಲಿದೆ.
ಮತ ಎಣಿಕೆಯ ದಿನದಂದು ಜನಪ್ರತಿನಿಧಿಗಳು, ಚುನಾವಣಾ ಎಂಜೆಟರುಗಳು, ಮತ ಎಣಿಕೆ ಎಂಜೆಟ್‍ಗಳು, ಮತ ಎಣಿಕೆ ಕೇಂದ್ರಕ್ಕೆ ಎಣಿಕೆ ಕಾರ್ಯಕ್ಕೆ ನಿಯೋಜಿಸಲಾದ ಮೇಲ್ವಿಚಾರಕರು, ಸಹಾಯಕರು, ಗ್ರೂಪ್ ಡಿ ಸಿಬ್ಬಂದಿಗಳು ಮತ್ತು ಇನ್ನಿತರ ಎಲ್ಲಾ ಸಿಬ್ಬಂದಿಗಳು ಮತ ಎಣಿಕೆ ಕೇಂದ್ರದ ಆವರಣದೊಳಗೆ ಪ್ರವೇಶಿಸುವಾಗ ಮೊಬೈಲ್, ಎಲೆಕ್ಟ್ರಾನಿಕ್ಸ್ ವಾಚ್, ಮತ್ತು ಇನ್ನಿತರೇ ಡಿಜಿಟಲ್ ತಂತ್ರಜ್ಞಾನದ ಉಪಕರಣಗಳೊಂದಿಗೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ.
ಈ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು ಹಾಗೂ ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಪ್ರಜಾಪ್ರಾತಿನಿಧಿ ಕಾಯಿದೆ 1951ರ ಕಲಂ 126 ಹಾಗೂ ಭಾರತೀಯ ದಂಡ ಸಂಹಿತೆಯ ಕಾಯಿದನ್ವಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಹಾಗೂ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು