10:37 PM Monday30 - March 2026
ಬ್ರೇಕಿಂಗ್ ನ್ಯೂಸ್
ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ…

ಇತ್ತೀಚಿನ ಸುದ್ದಿ

ಮತಾಂತರಗೊಂಡ ಬಳಿಕ ಮೀಸಲಾತಿ ಪಡೆಯಲು ಸಾಧ್ಯವಿಲ್ಲ: ಮದ್ರಾಸ್ ಹೈಕೋರ್ಟ್

03/12/2022, 23:05

ಚೆನ್ನೈ(reporterkarnataka.com): ಒಬ್ಬ ವ್ಯಕ್ತಿಯು ಬೇರೆ ಧರ್ಮಕ್ಕೆ ಮತಾಂತರಗೊಂಡ ನಂತರ ತನ್ನ ಜಾತಿಯನ್ನು ಒಯ್ಯುವಂತಿಲ್ಲ’ ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ.

ಹಿಂದುಳಿದ ವರ್ಗಗಳ ಮೀಸಲಾತಿಯ ಹಿಂದೂ ಧರ್ಮದ ಹಕ್ಕೊತ್ತಾಯದಿಂದ ಇಸ್ಲಾಂಗೆ ಮತಾಂತರಗೊಂಡ ವ್ಯಕ್ತಿಯ ಅರ್ಜಿಯನ್ನು ಆಲಿಸಿ ಆದೇಶ ಹೇಳುವ ಸಮಯದಲ್ಲಿ ಈ ಹೇಳಿಕೆಯನ್ನು ನೀಡಲಾಗಿದೆ.
ಹಿಂದೂವಾಗಿ ಜನಿಸಿದ ವ್ಯಕ್ತಿಯು ಜಾತಿ ವ್ಯವಸ್ಥೆಯನ್ನು ಅನುಸರಿಸದ ಅಥವಾ ಗುರುತಿಸದೇ ಮತ್ತೊಂದು ಧರ್ಮಕ್ಕೆ ಮತಾಂತರಗೊಂಡರೆ, ಮತಾಂತರಗೊಂಡ ವ್ಯಕ್ತಿಯು ಇನ್ನು ಮುಂದೆ ತಾನು ಹುಟ್ಟಿದ ಜಾತಿಗೆ ಸೇರುವುದಿಲ್ಲ ಎಂದು ನ್ಯಾಯಮೂರ್ತಿ ಸ್ವಾಮಿನಾಥನ್ ಅವರು ಸುಪ್ರೀಂ ಕೋರ್ಟ್ ನ ಅನೇಕ ತೀರ್ಪುಗಳನ್ನು ಉಲ್ಲೇಖಿಸಿ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು