10:48 PM Sunday11 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಮತ್ತೆ ಭವಿಷ್ಯ ನುಡಿದ ಕೋಡಿ ಮಠ ಸ್ವಾಮೀಜಿ: ಈ ಬಾರಿ ಶ್ರೀಗಳು ಚಿಕ್ಕಬಳ್ಳಾಪುರದಲ್ಲಿ ಹೇಳಿದ್ದೇನು..?

12/02/2022, 12:58

ಚಿಕ್ಕಬಳ್ಳಾಪುರ(reporterkarnataka.com):

ಆಗಾಗ ಭವಿಷ್ಯವಾಣಿ ಹೇಳುವ ಕೋಡಿಮಠ ಸಂಸ್ಥಾನದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಮತ್ತೊಮ್ಮೆ ಭವಿಷ್ಯ ನುಡಿದ್ದಾರೆ. ಹಾಗಾದರೆ ಅವರು ಈ ಸಲ ಏನು ಹೇಳಿದ್ದಾರೆ ಕೇಳೋಣ ಬನ್ನಿ.

ಮುಂದಿನ ದಿನಗಳಲ್ಲಿ ಗಾಳಿ ಗಂಡಾಂತರ ಎದುರಾಗಿ ಭೀಕರ ಬರ ಹೆಚ್ಚಾಗಲಿದೆ ಎಂದು ಸ್ವಾಮೀಜಿ ಪ್ರಕೃತಿ ವಿಕೋಪದ ಬಗ್ಗೆ ಮತ್ತೊಮ್ಮೆ ಎಚ್ಚರಿಕೆ ನೀಡಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು,ಪ್ರಕೃತಿ ವಿಕೋಪಗಳಿಂದ ಮಾನವನಿಗೆ ತೊಂದರೆಯಾಗಲಿದೆ ಎಂದು ಕೋಡಿ ಮಠ ಶ್ರೀ ಭವಿಷ್ಯ ನುಡಿದಿದ್ದಾರೆ. ನೈಜ ಶಿಕ್ಷಣದ ಬದಲು ವ್ಯವಸ್ಥೆಯಲ್ಲಿ ಜಾತಿ ಶಿಕ್ಷಣ ಹೆಚ್ಚಾಗಲಿದೆ.

ನ್ಯಾಯಯುತ ಧರ್ಮದ ಬದಲು ಜಾತಿ ಭೇದ ಭಾವ ಹೆಚ್ಚಾಗ್ತಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು