2:51 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಮತ್ತೆ ಭವಿಷ್ಯ ನುಡಿದ ಕೋಡಿ ಮಠ ಸ್ವಾಮೀಜಿ: ಈ ಬಾರಿ ಶ್ರೀಗಳು ಚಿಕ್ಕಬಳ್ಳಾಪುರದಲ್ಲಿ ಹೇಳಿದ್ದೇನು..?

12/02/2022, 12:58

ಚಿಕ್ಕಬಳ್ಳಾಪುರ(reporterkarnataka.com):

ಆಗಾಗ ಭವಿಷ್ಯವಾಣಿ ಹೇಳುವ ಕೋಡಿಮಠ ಸಂಸ್ಥಾನದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಮತ್ತೊಮ್ಮೆ ಭವಿಷ್ಯ ನುಡಿದ್ದಾರೆ. ಹಾಗಾದರೆ ಅವರು ಈ ಸಲ ಏನು ಹೇಳಿದ್ದಾರೆ ಕೇಳೋಣ ಬನ್ನಿ.

ಮುಂದಿನ ದಿನಗಳಲ್ಲಿ ಗಾಳಿ ಗಂಡಾಂತರ ಎದುರಾಗಿ ಭೀಕರ ಬರ ಹೆಚ್ಚಾಗಲಿದೆ ಎಂದು ಸ್ವಾಮೀಜಿ ಪ್ರಕೃತಿ ವಿಕೋಪದ ಬಗ್ಗೆ ಮತ್ತೊಮ್ಮೆ ಎಚ್ಚರಿಕೆ ನೀಡಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು,ಪ್ರಕೃತಿ ವಿಕೋಪಗಳಿಂದ ಮಾನವನಿಗೆ ತೊಂದರೆಯಾಗಲಿದೆ ಎಂದು ಕೋಡಿ ಮಠ ಶ್ರೀ ಭವಿಷ್ಯ ನುಡಿದಿದ್ದಾರೆ. ನೈಜ ಶಿಕ್ಷಣದ ಬದಲು ವ್ಯವಸ್ಥೆಯಲ್ಲಿ ಜಾತಿ ಶಿಕ್ಷಣ ಹೆಚ್ಚಾಗಲಿದೆ.

ನ್ಯಾಯಯುತ ಧರ್ಮದ ಬದಲು ಜಾತಿ ಭೇದ ಭಾವ ಹೆಚ್ಚಾಗ್ತಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು