7:19 AM Saturday20 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆ: ಮೇ 10ರಂದು ಒಂದೇ ಹಂತದಲ್ಲಿ ಮತದಾನ: 13ರಂದು ಮತ ಎಣಿಕೆ

29/03/2023, 13:09

ಬೆಂಗಳೂರು(reporterkarnataka.com):
ಕರ್ನಾಟಕ ರಾಜ್ಯ ವಿಧಾನಸಭೆಗೆ ಚುನಾವಣೆಗೆ ಕೇಂದ್ರ ಚುನಾವಣೆ ಆಯೋಗ ದಿನಾಂಕ ಘೋಷಣೆ ಮಾಡಿದ್ದು, ಮೇ 10ರಂದು ಒಂದೇ ಹಂತದ ಚುನಾವಣೆ ನಡೆಯಲಿದೆ.
ಮುಖ್ಯ ಚುನಾವಣಾ ಆಯುಕ್ತರು ಪತ್ರಿಕಾಗೋಷ್ಠಿಯಲ್ಲಿ ಚುನಾವಣೆ ದಿನಾಂಕ ಪ್ರಕಟಿಸಿದರು. ಮೇ 13 ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ. ಚುನಾವಣೆ ಘೋಷಣೆ ಆದ ತಕ್ಷಣದಿಂದ ನೀತಿ ಸಂಹಿತೆ ಜಾರಿಗೆ ಬಂದಿದೆ.
ಕಳೆದ ಬಾರಿ 2018ರ ಮೇ 23ರಂದು ಸರಕಾರ ರಚನೆಯಾಗಿದ್ದು, ಈ ಬಾರಿ ಮೇ 23ರ ಒಳಗೆ ಹೊಸ ಸರಕಾರ ಅಸ್ತಿತ್ವಕ್ಕೆ ಬರಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು