7:36 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆ: ಮೇ 10ರಂದು ಒಂದೇ ಹಂತದಲ್ಲಿ ಮತದಾನ: 13ರಂದು ಮತ ಎಣಿಕೆ

29/03/2023, 13:09

ಬೆಂಗಳೂರು(reporterkarnataka.com):
ಕರ್ನಾಟಕ ರಾಜ್ಯ ವಿಧಾನಸಭೆಗೆ ಚುನಾವಣೆಗೆ ಕೇಂದ್ರ ಚುನಾವಣೆ ಆಯೋಗ ದಿನಾಂಕ ಘೋಷಣೆ ಮಾಡಿದ್ದು, ಮೇ 10ರಂದು ಒಂದೇ ಹಂತದ ಚುನಾವಣೆ ನಡೆಯಲಿದೆ.
ಮುಖ್ಯ ಚುನಾವಣಾ ಆಯುಕ್ತರು ಪತ್ರಿಕಾಗೋಷ್ಠಿಯಲ್ಲಿ ಚುನಾವಣೆ ದಿನಾಂಕ ಪ್ರಕಟಿಸಿದರು. ಮೇ 13 ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ. ಚುನಾವಣೆ ಘೋಷಣೆ ಆದ ತಕ್ಷಣದಿಂದ ನೀತಿ ಸಂಹಿತೆ ಜಾರಿಗೆ ಬಂದಿದೆ.
ಕಳೆದ ಬಾರಿ 2018ರ ಮೇ 23ರಂದು ಸರಕಾರ ರಚನೆಯಾಗಿದ್ದು, ಈ ಬಾರಿ ಮೇ 23ರ ಒಳಗೆ ಹೊಸ ಸರಕಾರ ಅಸ್ತಿತ್ವಕ್ಕೆ ಬರಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು