8:28 PM Sunday24 - August 2025
ಬ್ರೇಕಿಂಗ್ ನ್ಯೂಸ್
Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಟ್ಟು ಗುಳ್ಳ ನಂಟು ಉಡುಪಿ ಮಠಕ್ಕೂ ಉಂಟು: ವಾದಿರಾಜ ತೀರ್ಥರು ಬದನೆಗೆ ಹೆಸರಿಟ್ಟರಂತೆ!

ಇತ್ತೀಚಿನ ಸುದ್ದಿ

ಮೇ 22: ಪದುವಾ ಹೈಸ್ಕೂಲ್ ಮೈದಾನದಲ್ಲಿ ‘ಬಲ್ಯಾಯ ಟ್ರೋಫಿ- 2022’ ಕ್ರಿಕೆಟ್ ಪಂದ್ಯಾಟ

17/05/2022, 10:23

ಮಂಗಳೂರು(reporterkarnataka.com): ಬಲ್ಯಾಯ ಯಾನೆ ಕಣಿಶನ್ ಮಹಾಜನ ಸಂಘದ ಆಶ್ರಯದಲ್ಲಿ ನಿಗದಿತ ಓವರ್ ಗಳ ಕ್ರಿಕೆಟ್ ಪಂದ್ಯಾಟ ‘ಬಲ್ಯಾಯ ಟ್ರೋಫಿ- 2022’ ನಗರದ ಕದ್ರಿ ಹಿಲ್ಸ್ ಪದುವಾ ಹೈಸ್ಕೂಲ್ ಮೈದಾನದಲ್ಲಿ ಮೇ 22ರಂದು ಭಾನುವಾರ ಬೆಳಗ್ಗೆ 8.30ಕ್ಕೆ ನಡೆಯಲಿದೆ.

ಟ್ರೋಫಿ ವಿಜೇತರಿಗೆ  6666 ರೂ. ನಗದು ಬಹುಮಾನ ಹಾಗೂ ಬಲ್ಯಾಯ ಟ್ರೋಫಿ ನೀಡಲಾಗುವುದು. ದ್ವಿತೀಯ ಬಹುಮಾನ 4444 ರೂ. ನಗದು ಹಾಗೂ ಟ್ರೋಫಿ ನೀಡಲಾಗುವುದು. ಉತ್ತಮ ದಾಂಡಿಗ, ಉತ್ತಮ ಎಸೆತಗಾರ ಹಾಗೂ ಉತ್ತಮ ಸವ್ಯಸಾಚಿ ವೈಯಕ್ತಿಕ ಪ್ರಶಸ್ತಿಯನ್ನೂ ನೀಡಿ ಆಟಗಾರರನ್ನು ಪುರಸ್ಕರಿಸಲಾಗುವುದು. ಕ್ರೀಡಾಭಿಮಾನಿಗಳು ಇದಕ್ಕೆ ಸಂಪೂರ್ಣ ಸಹಕಾರ ನೀಡಬೇಕಾಗಿ ಬಲ್ಯಾಯ ಯುವ ವೇದಿಕೆಯ ಸಂಚಾಲಕರಾದ ನವೀನ್ ಬಲ್ಯಾಯ ಅಳಪೆ ಹಾಗೂ ಸಹ ಸಂಚಾಲಕ ಅರವಿಂದ ಪಂಡಿತ್ ಪೆರ್ಮಂಕಿ ಅವರು ಕೋರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು