8:57 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮೇ 22: ಪದುವಾ ಹೈಸ್ಕೂಲ್ ಮೈದಾನದಲ್ಲಿ ‘ಬಲ್ಯಾಯ ಟ್ರೋಫಿ- 2022’ ಕ್ರಿಕೆಟ್ ಪಂದ್ಯಾಟ

17/05/2022, 10:23

ಮಂಗಳೂರು(reporterkarnataka.com): ಬಲ್ಯಾಯ ಯಾನೆ ಕಣಿಶನ್ ಮಹಾಜನ ಸಂಘದ ಆಶ್ರಯದಲ್ಲಿ ನಿಗದಿತ ಓವರ್ ಗಳ ಕ್ರಿಕೆಟ್ ಪಂದ್ಯಾಟ ‘ಬಲ್ಯಾಯ ಟ್ರೋಫಿ- 2022’ ನಗರದ ಕದ್ರಿ ಹಿಲ್ಸ್ ಪದುವಾ ಹೈಸ್ಕೂಲ್ ಮೈದಾನದಲ್ಲಿ ಮೇ 22ರಂದು ಭಾನುವಾರ ಬೆಳಗ್ಗೆ 8.30ಕ್ಕೆ ನಡೆಯಲಿದೆ.

ಟ್ರೋಫಿ ವಿಜೇತರಿಗೆ  6666 ರೂ. ನಗದು ಬಹುಮಾನ ಹಾಗೂ ಬಲ್ಯಾಯ ಟ್ರೋಫಿ ನೀಡಲಾಗುವುದು. ದ್ವಿತೀಯ ಬಹುಮಾನ 4444 ರೂ. ನಗದು ಹಾಗೂ ಟ್ರೋಫಿ ನೀಡಲಾಗುವುದು. ಉತ್ತಮ ದಾಂಡಿಗ, ಉತ್ತಮ ಎಸೆತಗಾರ ಹಾಗೂ ಉತ್ತಮ ಸವ್ಯಸಾಚಿ ವೈಯಕ್ತಿಕ ಪ್ರಶಸ್ತಿಯನ್ನೂ ನೀಡಿ ಆಟಗಾರರನ್ನು ಪುರಸ್ಕರಿಸಲಾಗುವುದು. ಕ್ರೀಡಾಭಿಮಾನಿಗಳು ಇದಕ್ಕೆ ಸಂಪೂರ್ಣ ಸಹಕಾರ ನೀಡಬೇಕಾಗಿ ಬಲ್ಯಾಯ ಯುವ ವೇದಿಕೆಯ ಸಂಚಾಲಕರಾದ ನವೀನ್ ಬಲ್ಯಾಯ ಅಳಪೆ ಹಾಗೂ ಸಹ ಸಂಚಾಲಕ ಅರವಿಂದ ಪಂಡಿತ್ ಪೆರ್ಮಂಕಿ ಅವರು ಕೋರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು