2:09 AM Tuesday28 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಮೇ 22: ಪದುವಾ ಹೈಸ್ಕೂಲ್ ಮೈದಾನದಲ್ಲಿ ‘ಬಲ್ಯಾಯ ಟ್ರೋಫಿ- 2022’ ಕ್ರಿಕೆಟ್ ಪಂದ್ಯಾಟ

17/05/2022, 10:23

ಮಂಗಳೂರು(reporterkarnataka.com): ಬಲ್ಯಾಯ ಯಾನೆ ಕಣಿಶನ್ ಮಹಾಜನ ಸಂಘದ ಆಶ್ರಯದಲ್ಲಿ ನಿಗದಿತ ಓವರ್ ಗಳ ಕ್ರಿಕೆಟ್ ಪಂದ್ಯಾಟ ‘ಬಲ್ಯಾಯ ಟ್ರೋಫಿ- 2022’ ನಗರದ ಕದ್ರಿ ಹಿಲ್ಸ್ ಪದುವಾ ಹೈಸ್ಕೂಲ್ ಮೈದಾನದಲ್ಲಿ ಮೇ 22ರಂದು ಭಾನುವಾರ ಬೆಳಗ್ಗೆ 8.30ಕ್ಕೆ ನಡೆಯಲಿದೆ.

ಟ್ರೋಫಿ ವಿಜೇತರಿಗೆ  6666 ರೂ. ನಗದು ಬಹುಮಾನ ಹಾಗೂ ಬಲ್ಯಾಯ ಟ್ರೋಫಿ ನೀಡಲಾಗುವುದು. ದ್ವಿತೀಯ ಬಹುಮಾನ 4444 ರೂ. ನಗದು ಹಾಗೂ ಟ್ರೋಫಿ ನೀಡಲಾಗುವುದು. ಉತ್ತಮ ದಾಂಡಿಗ, ಉತ್ತಮ ಎಸೆತಗಾರ ಹಾಗೂ ಉತ್ತಮ ಸವ್ಯಸಾಚಿ ವೈಯಕ್ತಿಕ ಪ್ರಶಸ್ತಿಯನ್ನೂ ನೀಡಿ ಆಟಗಾರರನ್ನು ಪುರಸ್ಕರಿಸಲಾಗುವುದು. ಕ್ರೀಡಾಭಿಮಾನಿಗಳು ಇದಕ್ಕೆ ಸಂಪೂರ್ಣ ಸಹಕಾರ ನೀಡಬೇಕಾಗಿ ಬಲ್ಯಾಯ ಯುವ ವೇದಿಕೆಯ ಸಂಚಾಲಕರಾದ ನವೀನ್ ಬಲ್ಯಾಯ ಅಳಪೆ ಹಾಗೂ ಸಹ ಸಂಚಾಲಕ ಅರವಿಂದ ಪಂಡಿತ್ ಪೆರ್ಮಂಕಿ ಅವರು ಕೋರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು