11:10 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಮೇ 6: ಬಿಜೈ ಗೋಳಿಮಜಲ್ ಕರ್ಕೇರ ಮೂಲಸ್ಥಾನದಲ್ಲಿ ಮೂಲದೈವಗಳ ಪ್ರತಿಷ್ಠಾ ವಾರ್ಷಿಕೋತ್ಸವ

23/04/2022, 22:36

ಮಂಗಳೂರು(reporterkarnataka.com): ನಗರದ ಬಿಜೈ ಗೋಳಿಮಜಲ್ ನ ಕರ್ಕೇರ ಮೂಲಸ್ಥಾನದ ಮೂಲ ಮನೆಯಲ್ಲಿ ಮೂಲದೈವಗಳ ಪ್ರತಿಷ್ಠಾ ವಾರ್ಷಿಕೋತ್ಸವ ಮೇ 6ರಂದು ನಡೆಯಲಿದೆ.

ಬಿಜೈ ಆನೆಗುಂಡಿಯ ಮೂಲ ಮನೆಯಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಜರುಗಲಿದೆ. ಈ ಸಂದರ್ಭದಲ್ಲಿ ಮೂಲ ಧರ್ಮ ದೈವಗಳ ಕೋಲ ಸೇವೆ ನಡೆಯಲಿದೆ. ಬೆಳಗ್ಗೆ 8 ಗಂಟೆಗೆ ಗಣಹೋಮ, ಸತ್ಯನಾರಾಯಣ ಪೂಜೆ, ಮುಡಿಪು ಸಮಾರಾಧನೆ, ದೈವಗಳ ಪರ್ವ ಸೇವೆ, ಅಲಂಕಾರ ಸೇವೆ ನಡೆಯಲಿದೆ. 11 ಗಂಟೆಗೆ ಮಂಗಳಾರತಿ, ಸಂಜೆ 5 ಗಂಟೆಗೆ ದೈವಗಳ ಭಂಡಾರ ಏರುವುದು, 7 ಗಂಟೆಗೆ ದೈವಗಳ ಗಗ್ಗರ ಸೇವೆ ನಡೆಯಲಿದೆ.

ಮೇ 7ರಂದು ಸಂಜೆ 7 ಗಂಟೆಗೆ ದೈವಗಳಿಗೆ ಅಗೇಲು ಸೇವೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು