2:28 AM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಎಂಸಿಸಿ ಬ್ಯಾಂಕ್ ಅಧ್ಯಕ್ಷರ ಹೆಸರು ಬಳಸಿ ಸಾಮಾಜಿಕ ಜಾಲತಾಣದಲ್ಲಿ ತಪ್ಪು ಹೇಳಿಕೆ: ಜಿಎಂ ಸ್ಪಷ್ಟಿಕರಣ

18/12/2024, 19:04

ಮಂಗಳೂರು(reporterkarnataka.com): ಸಾಮಾಜಿಕ ಜಾಲ️ತಾಣದಲ್ಲಿ ಎಂಸಿಸಿ ಬ್ಯಾಂಕಿನ ಅಧ್ಯಕ್ಷರ ಹೆಸರು ಬಳಸಿ ಹರಿದಾಡುತ್ತಿರುವ ತಪ್ಪು ಹೇಳಿಕೆಗಳಿಗೆ ಸ್ಪಷ್ಟಿಕರಣವನ್ನು ಈ ಕೆಳಗಿನಂತೆ ನೀಡಲಾಗಿದೆ.
ವ್ಯಕ್ತಿಯೊಬ್ಬರು ಎಂ.ಸಿ.ಸಿ. ಬ್ಯಾಂಕಿನಿಂದ ಸಾಲ️ವನ್ನು ಪಡೆದಿದ್ದು, ಕ್ಲಪ್ತ ಸಮಯದಲ್ಲಿ ಮರುಪಾವತಿ ಮಾಡದೇ ಇದ್ದರಿಂದ ಸಾಲ️ ವಸೂಲಾತಿಗಾಗಿ ಕಾನೂನಿನ ಅವಕಾಶದಡಿ ವಸೂಲಾತಿ ಕ್ರಮ ಕೈಗೊಳ್ಳಲಾಗಿತ್ತು. ಅದಲ️್ಲದೆ ಸಾಲ️ಗಾರರಿಗೆ ಬಡ್ಡಿಯಲ್ಲಿ ರಿಯಾಯಿತಿ ನೀಡಿ ಸಾಲ️ವನ್ನು ಮರುಪಾವತಿ ಮಾಡಲು ಒಂದು ಅವಕಾಶವನ್ನು ಸಹ ನೀಡಲಾಗಿತ್ತು. ಅದರೂ ಸಾಲ️ಗಾರರು ಸಾಲ️ವನ್ನು ಮರುಪಾವತಿ ಮಾಡಿರುವುದಿಲ್ಲ.
ಸಾಲ️ಗಾರರು ತಮ್ಮ ಉಳಿತಾಯ ಖಾತೆಯನ್ನು ವಯುಕ್ತಿಕ ನೆಲೆಯಲ್ಲಿ ವ್ಯವಹರಿಸುತ್ತಾ ಬಂದಿರುತ್ತಾರೆ. ಅದರಲ್ಲಿ ಯಾರು ಮಧ್ಯ ಪ್ರವೇಶಿಸಿರಿವುದಿಲ್ಲ. ಅವರು ತಮ್ಮ ವೈಯುಕ್ತಿಕ ಸಮಸ್ಯೆಯಿಂದ ಈ ಕೃತ್ಯವನ್ನು ಎಸಗಿದ್ದು, ಅನಾವಶ್ಯಕವಾಗಿ ಬ್ಯಾಂಕಿನ ಅಧ್ಯಕ್ಷರ ಹೆಸರನ್ನು ಬಳಸಿ ಅಧ್ಯಕ್ಷರ ಮತ್ತು ಬ್ಯಾಂಕಿನ ಹೆಸರು ಹಾಳು ಮಾಡುವ ಪ್ರಯತ್ನ ಮಾಡಲಾಗಿದೆ. ಅದ್ದರಿಂದ ಸಾರ್ವಜನಿಕರು ಹಾಗೂ ಬ್ಯಾಂಕಿನ ಗ್ರಾಹಕರು ಸಾಮಾಜಿಕ ಜಾಲ️ತಾಣದಲ್ಲಿ ಹರಿದಾಡುತ್ತಿರುವ ತಪ್ಪು ಹೇಳಿಕೆಗಳಿಗೆ ಕಿವಿಕೊಡಬಾರದಾಗಿ ಬ್ಯಾಂಕಿನ ಮಹಾ ಪ್ರಬಂಧಕರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು