10:00 AM Sunday5 - October 2025
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್

ಇತ್ತೀಚಿನ ಸುದ್ದಿ

ಎಂಸಿಸಿ ಬ್ಯಾಂಕ್ ಅಧ್ಯಕ್ಷರ ಹೆಸರು ಬಳಸಿ ಸಾಮಾಜಿಕ ಜಾಲತಾಣದಲ್ಲಿ ತಪ್ಪು ಹೇಳಿಕೆ: ಜಿಎಂ ಸ್ಪಷ್ಟಿಕರಣ

18/12/2024, 19:04

ಮಂಗಳೂರು(reporterkarnataka.com): ಸಾಮಾಜಿಕ ಜಾಲ️ತಾಣದಲ್ಲಿ ಎಂಸಿಸಿ ಬ್ಯಾಂಕಿನ ಅಧ್ಯಕ್ಷರ ಹೆಸರು ಬಳಸಿ ಹರಿದಾಡುತ್ತಿರುವ ತಪ್ಪು ಹೇಳಿಕೆಗಳಿಗೆ ಸ್ಪಷ್ಟಿಕರಣವನ್ನು ಈ ಕೆಳಗಿನಂತೆ ನೀಡಲಾಗಿದೆ.
ವ್ಯಕ್ತಿಯೊಬ್ಬರು ಎಂ.ಸಿ.ಸಿ. ಬ್ಯಾಂಕಿನಿಂದ ಸಾಲ️ವನ್ನು ಪಡೆದಿದ್ದು, ಕ್ಲಪ್ತ ಸಮಯದಲ್ಲಿ ಮರುಪಾವತಿ ಮಾಡದೇ ಇದ್ದರಿಂದ ಸಾಲ️ ವಸೂಲಾತಿಗಾಗಿ ಕಾನೂನಿನ ಅವಕಾಶದಡಿ ವಸೂಲಾತಿ ಕ್ರಮ ಕೈಗೊಳ್ಳಲಾಗಿತ್ತು. ಅದಲ️್ಲದೆ ಸಾಲ️ಗಾರರಿಗೆ ಬಡ್ಡಿಯಲ್ಲಿ ರಿಯಾಯಿತಿ ನೀಡಿ ಸಾಲ️ವನ್ನು ಮರುಪಾವತಿ ಮಾಡಲು ಒಂದು ಅವಕಾಶವನ್ನು ಸಹ ನೀಡಲಾಗಿತ್ತು. ಅದರೂ ಸಾಲ️ಗಾರರು ಸಾಲ️ವನ್ನು ಮರುಪಾವತಿ ಮಾಡಿರುವುದಿಲ್ಲ.
ಸಾಲ️ಗಾರರು ತಮ್ಮ ಉಳಿತಾಯ ಖಾತೆಯನ್ನು ವಯುಕ್ತಿಕ ನೆಲೆಯಲ್ಲಿ ವ್ಯವಹರಿಸುತ್ತಾ ಬಂದಿರುತ್ತಾರೆ. ಅದರಲ್ಲಿ ಯಾರು ಮಧ್ಯ ಪ್ರವೇಶಿಸಿರಿವುದಿಲ್ಲ. ಅವರು ತಮ್ಮ ವೈಯುಕ್ತಿಕ ಸಮಸ್ಯೆಯಿಂದ ಈ ಕೃತ್ಯವನ್ನು ಎಸಗಿದ್ದು, ಅನಾವಶ್ಯಕವಾಗಿ ಬ್ಯಾಂಕಿನ ಅಧ್ಯಕ್ಷರ ಹೆಸರನ್ನು ಬಳಸಿ ಅಧ್ಯಕ್ಷರ ಮತ್ತು ಬ್ಯಾಂಕಿನ ಹೆಸರು ಹಾಳು ಮಾಡುವ ಪ್ರಯತ್ನ ಮಾಡಲಾಗಿದೆ. ಅದ್ದರಿಂದ ಸಾರ್ವಜನಿಕರು ಹಾಗೂ ಬ್ಯಾಂಕಿನ ಗ್ರಾಹಕರು ಸಾಮಾಜಿಕ ಜಾಲ️ತಾಣದಲ್ಲಿ ಹರಿದಾಡುತ್ತಿರುವ ತಪ್ಪು ಹೇಳಿಕೆಗಳಿಗೆ ಕಿವಿಕೊಡಬಾರದಾಗಿ ಬ್ಯಾಂಕಿನ ಮಹಾ ಪ್ರಬಂಧಕರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು