6:18 PM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಮೆಸ್ಕಾಂ ಉದ್ಯೋಗಿಯ ಕುಟುಂಬಕ್ಕೆ ಕೆನರಾ ಬ್ಯಾಂಕ್ ಮೂಲಕ 60 ಲಕ್ಷ ರೂ. ಹಸ್ತಾಂತರ

11/01/2025, 00:05

ಮಂಗಳೂರು(reporterkarnataka.com): ಮೆಸ್ಕಾಂ ಉದ್ಯೋಗಿಯಾಗಿದ್ದ ರಘು ಅವರು ಇತ್ತೀಚೆಗೆ ಆಕಸ್ಮಿಕವಾಗಿ ಮೃತಪಟ್ಟ ಹಿನ್ನೆಲೆಯಲ್ಲಿ ಕೆನರಾ ಬ್ಯಾಂಕ್ ನಲ್ಲಿ ಮೆಸ್ಕಾಂ ಉದ್ಯೋಗಿಗಳ ಖಾತೆ ಹೊಂದಿದ್ದ ಬ್ಯಾಂಕ್ ಗ್ರಾಹಕ ರಘು ಅವರ ಕುಟುಂಬದ ನಾಮ ನಿರ್ದೇಶಿತರಾದ ದಮಯಂತಿಯ ಅವರಿಗೆ ಕೆನರಾ ಬ್ಯಾಂಕ್ ಗ್ರಾಹಕ ಅಪಘಾತ ವಿಮಾ ಯೋಜನೆಯ ಮೊತ್ತ 60 ಲಕ್ಷ ರೂ. ನೀಡಿದೆ.
ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಜಯಕುಮಾರ್ ಆರ್. ಹಾಗೂ ಕೆನರಾ ಬ್ಯಾಂಕ್ ನ ಮಂಗಳೂರು ವೃತ್ತ ಕಚೇರಿಯ ಡಿಜಿಎಂ ಶೈಲೇಂದ್ರ ನಾಥ್ ಶೇಟ್ 60 ಲಕ್ಷದ ಚೆಕ್ ನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಬ್ಯಾಂಕಿನ ರೀಜನ್ ಆಫೀಸಿನ ಮುಖ್ಯಸ್ಥ ಉಮಾಶಂಕರ್ ಪ್ರಸಾಧ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು