7:22 AM Friday11 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಉಪ್ಪಿನಂಗಡಿ ಶಾಖೆ: ಜುಲೈ 7ರಂದು ಉಚಿತ ವೈದ್ಯಕೀಯ ತಪಾಸಣಾ ಶಿಬಿರ

05/07/2024, 18:39

ಮಂಗಳೂರು(reporterkarnataka.com):ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪ್ಪಿನಂಗಡಿ ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ, ಜೇಸಿಐ ಉಪ್ಪಿನಂಗಡಿ, ಚಾರಿಟೇಬಲ್ ಟ್ರಸ್ಟ್ ಉಪ್ಪಿನಂಗಡಿ, ಜೇಸಿಐ ಉಪ್ಪಿನಂಗಡಿ ಇವರ ಸಹಯೋಗದೊಂದಿಗೆ ಹಲಸು ಹಬ್ಬ –2024 ಕಾರ್ಯಕ್ರಮದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಉಪ್ಪಿನಂಗಡಿ ಎಚ್.ಎಂ.ಆಡಿಟೋರಿಯಂ ಜುಲೈ 7ರಂದು ಬೆಳಗ್ಗೆ 9.30ರಿಂದ ಅಪರಾಹ್ನ 2.00ರವರೆಗೆ ಆಯೋಜಿಸಲಾಗಿದೆ.
ಈ ವೈದ್ಯಕೀಯ ಶಿಬಿರದಲ್ಲಿ ದೇರಳಕಟ್ಟೆಯ ಕಣಚೂರು ಆಯುರ್ವೇದ ಆಸ್ಪತ್ರೆಯ ನುರಿತ ವೈದರ ತಂಡದವರಿಂದ ಸಾಮಾನ್ಯ ವೈದ್ಯಕೀಯ ಪರೀಕ್ಷೆ, ಮಧುಮೇಹ ರಕ್ತ ಪರೀಕ್ಷೆ, ರಕ್ತದೊತ್ತಡ ಪರೀಕ್ಷೆ, ಕೀಲು ಮತ್ತು ಗಂಟು ನೋವು ತಪಾಸಣೆ, ಮೂಲವ್ಯಾದಿ ತಪಾಸಣೆ, ಸ್ತ್ರೀರೋಗ ಮತ್ತು ಪ್ರಸೂತಿ ತಪಾಸಣೆ, ಉಚಿತ ಔಷಧಿ ವಿತರಣೆ, ಹೆಚ್ಚಿನ ಚಿಕಿತ್ಸೆಗೆ ಸೂಕ್ತ ಸಲಹೆ ನೀಡುವುದು ಹಾಗೂ ಇತರ ವೈದ್ಯಕೀಯ ಸೌಲಭ್ಯವಿರುವುದು.
ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕಾಗಿ ಎಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು