5:30 AM Saturday2 - August 2025
ಬ್ರೇಕಿಂಗ್ ನ್ಯೂಸ್
ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ… ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸಂಸತ್ ನಲ್ಲಿ ಯದುವೀರ್… 3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಏನಿಲ್ಲ ಏನಿಲ್ಲ ಎನ್ನುವುದರ ನಡುವೆ ಸಿಕ್ಕೇ ಬಿಡ್ತು…

ಇತ್ತೀಚಿನ ಸುದ್ದಿ

ಮೆಡಿಕಲ್ ಆಕ್ಸಿಜನ್ ಬೇಕೇ?; ಸಚಿವ ಜಗದೀಶ್ ಶೆಟ್ಟರ್ ಗೆ ಕರೆ ಮಾಡಿ; ಬೆಡ್ ಗೆ ಆರ್. ಅಶೋಕ್

11/05/2021, 11:31

ಬೆಂಗಳೂರು(reporterkarnataka news):

ಕೊರೊನಾ ಸೋಂಕಿತರಿಗೆ ಮೆಡಿಕಲ್ ಆಕ್ಸಿಜನ್ ನೀಡುವ ಸಂಪೂರ್ಣ ಜವಾಬ್ದಾರಿಯನ್ನು ರಾಜ್ಯ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರಿಗೆ ವಹಿಸಲಾಗಿದೆ.

ಆಕ್ಸಿಜನ್ ಬೇಕಾದಲ್ಲಿ ಅಥವಾ ಆಕ್ಸಿಜನ್ ಸಿಗದಿದ್ದರೆ ಅಥವಾ ಸರಬರಾಜಿನ ಸಮಸ್ಯೆ ಇದ್ದಲ್ಲಿ, ಈ ಕೆಳಗಿನ ಸಂಖ್ಯೆಗಳಿಗೆ ಕರೆ ಮಾಡಬಹುದು.

ಜಗದೀಶ್ ಶೆಟ್ಟರ್: 94481 46123, 080-22252536

 ಧವಳೇಶ್ವರ್ :  94817 83687

 ಜಗನ್ನಾಥ ಬಂಗೇರ : 94482 72501


ಹೋಂ ಐಸೋಲೇಷನ್: ಹೋಂ ಐಸೋಲೇಷನ್ ನಲ್ಲಿರುವ ಕೊರೊನಾ ಸೋಂಕಿತರಿಗೆ ಎಲ್ಲ ವ್ಯವಸ್ಥೆಯನ್ನು ನೋಡಿಕೊಳ್ಳುವ ಸಂಪೂರ್ಣ ಜವಾಬ್ದಾರಿಯನ್ನು ಅರಣ್ಯಸಚಿವ ಅರವಿಂದ ಲಿಂಬಾವಳಿ ಅವರಿಗೆ ವಹಿಸಲಾಗಿದೆ.

ಹೋಂ ಐಸೋಲೇಷನ್ ಸಹಾಯಕ್ಕಾಗಿ, ಈ ಕೆಳಗಿನ ಸಂಖ್ಯೆಗಳಿಗೆ ಕರೆ ಮಾಡಬಹುದು

ಅರವಿಂದ ಲಿಂಬಾವಳಿ : 98441 08999, 080-22251568

ಯೋಗೇಶ್ : 98444 85944

ನರಸಿಂಹಮೂರ್ತಿ: 94496 10740

ಕೊರೊನಾ ಬೆಡ್:  ಕೊರೊನಾ ಸೋಂಕಿತರಿಗೆ ಬೆಡ್ ವ್ಯವಸ್ಥೆಯನ್ನು ನೋಡಿಕೊಳ್ಳುವ ಸಂಪೂರ್ಣ ಜವಾಬ್ದಾರಿಯನ್ನು  ಕಂದಾಯ ಸಚಿವ ಆರ್ ಅಶೋಕ್ ಮತ್ತು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ವಹಿಸಲಾಗಿದೆ. ಸೋಂಕಿತರಿಗೆ ಬೆಡ್ ಅಗತ್ಯವಿದ್ದಲ್ಲಿ, ಈ ಕೆಳಗಿನ ಸಂಖ್ಯೆಗಳಿಗೆ ಕರೆ ಮಾಡಬಹುದು.

ಆರ್ ಅಶೋಕ್ : 99004 66664, 080-22253835

 ಪ್ರಶಾಂತ್: 97433 51379

 ಗಂಗಾಧರ್ : 77606 66222

ಇತ್ತೀಚಿನ ಸುದ್ದಿ

ಜಾಹೀರಾತು