6:48 AM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಮೆಡಿಕಲ್ ಆಕ್ಸಿಜನ್ ಬೇಕೇ?; ಸಚಿವ ಜಗದೀಶ್ ಶೆಟ್ಟರ್ ಗೆ ಕರೆ ಮಾಡಿ; ಬೆಡ್ ಗೆ ಆರ್. ಅಶೋಕ್

11/05/2021, 11:31

ಬೆಂಗಳೂರು(reporterkarnataka news):

ಕೊರೊನಾ ಸೋಂಕಿತರಿಗೆ ಮೆಡಿಕಲ್ ಆಕ್ಸಿಜನ್ ನೀಡುವ ಸಂಪೂರ್ಣ ಜವಾಬ್ದಾರಿಯನ್ನು ರಾಜ್ಯ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರಿಗೆ ವಹಿಸಲಾಗಿದೆ.

ಆಕ್ಸಿಜನ್ ಬೇಕಾದಲ್ಲಿ ಅಥವಾ ಆಕ್ಸಿಜನ್ ಸಿಗದಿದ್ದರೆ ಅಥವಾ ಸರಬರಾಜಿನ ಸಮಸ್ಯೆ ಇದ್ದಲ್ಲಿ, ಈ ಕೆಳಗಿನ ಸಂಖ್ಯೆಗಳಿಗೆ ಕರೆ ಮಾಡಬಹುದು.

ಜಗದೀಶ್ ಶೆಟ್ಟರ್: 94481 46123, 080-22252536

 ಧವಳೇಶ್ವರ್ :  94817 83687

 ಜಗನ್ನಾಥ ಬಂಗೇರ : 94482 72501


ಹೋಂ ಐಸೋಲೇಷನ್: ಹೋಂ ಐಸೋಲೇಷನ್ ನಲ್ಲಿರುವ ಕೊರೊನಾ ಸೋಂಕಿತರಿಗೆ ಎಲ್ಲ ವ್ಯವಸ್ಥೆಯನ್ನು ನೋಡಿಕೊಳ್ಳುವ ಸಂಪೂರ್ಣ ಜವಾಬ್ದಾರಿಯನ್ನು ಅರಣ್ಯಸಚಿವ ಅರವಿಂದ ಲಿಂಬಾವಳಿ ಅವರಿಗೆ ವಹಿಸಲಾಗಿದೆ.

ಹೋಂ ಐಸೋಲೇಷನ್ ಸಹಾಯಕ್ಕಾಗಿ, ಈ ಕೆಳಗಿನ ಸಂಖ್ಯೆಗಳಿಗೆ ಕರೆ ಮಾಡಬಹುದು

ಅರವಿಂದ ಲಿಂಬಾವಳಿ : 98441 08999, 080-22251568

ಯೋಗೇಶ್ : 98444 85944

ನರಸಿಂಹಮೂರ್ತಿ: 94496 10740

ಕೊರೊನಾ ಬೆಡ್:  ಕೊರೊನಾ ಸೋಂಕಿತರಿಗೆ ಬೆಡ್ ವ್ಯವಸ್ಥೆಯನ್ನು ನೋಡಿಕೊಳ್ಳುವ ಸಂಪೂರ್ಣ ಜವಾಬ್ದಾರಿಯನ್ನು  ಕಂದಾಯ ಸಚಿವ ಆರ್ ಅಶೋಕ್ ಮತ್ತು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ವಹಿಸಲಾಗಿದೆ. ಸೋಂಕಿತರಿಗೆ ಬೆಡ್ ಅಗತ್ಯವಿದ್ದಲ್ಲಿ, ಈ ಕೆಳಗಿನ ಸಂಖ್ಯೆಗಳಿಗೆ ಕರೆ ಮಾಡಬಹುದು.

ಆರ್ ಅಶೋಕ್ : 99004 66664, 080-22253835

 ಪ್ರಶಾಂತ್: 97433 51379

 ಗಂಗಾಧರ್ : 77606 66222

ಇತ್ತೀಚಿನ ಸುದ್ದಿ

ಜಾಹೀರಾತು