2:52 AM Friday12 - June 2026
ಬ್ರೇಕಿಂಗ್ ನ್ಯೂಸ್
ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ… ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಮೆಡಿಕಲ್ ಆಕ್ಸಿಜನ್ ಬೇಕೇ?; ಸಚಿವ ಜಗದೀಶ್ ಶೆಟ್ಟರ್ ಗೆ ಕರೆ ಮಾಡಿ; ಬೆಡ್ ಗೆ ಆರ್. ಅಶೋಕ್

11/05/2021, 11:31

ಬೆಂಗಳೂರು(reporterkarnataka news):

ಕೊರೊನಾ ಸೋಂಕಿತರಿಗೆ ಮೆಡಿಕಲ್ ಆಕ್ಸಿಜನ್ ನೀಡುವ ಸಂಪೂರ್ಣ ಜವಾಬ್ದಾರಿಯನ್ನು ರಾಜ್ಯ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರಿಗೆ ವಹಿಸಲಾಗಿದೆ.

ಆಕ್ಸಿಜನ್ ಬೇಕಾದಲ್ಲಿ ಅಥವಾ ಆಕ್ಸಿಜನ್ ಸಿಗದಿದ್ದರೆ ಅಥವಾ ಸರಬರಾಜಿನ ಸಮಸ್ಯೆ ಇದ್ದಲ್ಲಿ, ಈ ಕೆಳಗಿನ ಸಂಖ್ಯೆಗಳಿಗೆ ಕರೆ ಮಾಡಬಹುದು.

ಜಗದೀಶ್ ಶೆಟ್ಟರ್: 94481 46123, 080-22252536

 ಧವಳೇಶ್ವರ್ :  94817 83687

 ಜಗನ್ನಾಥ ಬಂಗೇರ : 94482 72501


ಹೋಂ ಐಸೋಲೇಷನ್: ಹೋಂ ಐಸೋಲೇಷನ್ ನಲ್ಲಿರುವ ಕೊರೊನಾ ಸೋಂಕಿತರಿಗೆ ಎಲ್ಲ ವ್ಯವಸ್ಥೆಯನ್ನು ನೋಡಿಕೊಳ್ಳುವ ಸಂಪೂರ್ಣ ಜವಾಬ್ದಾರಿಯನ್ನು ಅರಣ್ಯಸಚಿವ ಅರವಿಂದ ಲಿಂಬಾವಳಿ ಅವರಿಗೆ ವಹಿಸಲಾಗಿದೆ.

ಹೋಂ ಐಸೋಲೇಷನ್ ಸಹಾಯಕ್ಕಾಗಿ, ಈ ಕೆಳಗಿನ ಸಂಖ್ಯೆಗಳಿಗೆ ಕರೆ ಮಾಡಬಹುದು

ಅರವಿಂದ ಲಿಂಬಾವಳಿ : 98441 08999, 080-22251568

ಯೋಗೇಶ್ : 98444 85944

ನರಸಿಂಹಮೂರ್ತಿ: 94496 10740

ಕೊರೊನಾ ಬೆಡ್:  ಕೊರೊನಾ ಸೋಂಕಿತರಿಗೆ ಬೆಡ್ ವ್ಯವಸ್ಥೆಯನ್ನು ನೋಡಿಕೊಳ್ಳುವ ಸಂಪೂರ್ಣ ಜವಾಬ್ದಾರಿಯನ್ನು  ಕಂದಾಯ ಸಚಿವ ಆರ್ ಅಶೋಕ್ ಮತ್ತು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ವಹಿಸಲಾಗಿದೆ. ಸೋಂಕಿತರಿಗೆ ಬೆಡ್ ಅಗತ್ಯವಿದ್ದಲ್ಲಿ, ಈ ಕೆಳಗಿನ ಸಂಖ್ಯೆಗಳಿಗೆ ಕರೆ ಮಾಡಬಹುದು.

ಆರ್ ಅಶೋಕ್ : 99004 66664, 080-22253835

 ಪ್ರಶಾಂತ್: 97433 51379

 ಗಂಗಾಧರ್ : 77606 66222

ಇತ್ತೀಚಿನ ಸುದ್ದಿ

ಜಾಹೀರಾತು