6:58 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

ಮೆಡಿಕಲ್ ಆಕ್ಸಿಜನ್ ಬೇಕೇ?; ಸಚಿವ ಜಗದೀಶ್ ಶೆಟ್ಟರ್ ಗೆ ಕರೆ ಮಾಡಿ; ಬೆಡ್ ಗೆ ಆರ್. ಅಶೋಕ್

11/05/2021, 11:31

ಬೆಂಗಳೂರು(reporterkarnataka news):

ಕೊರೊನಾ ಸೋಂಕಿತರಿಗೆ ಮೆಡಿಕಲ್ ಆಕ್ಸಿಜನ್ ನೀಡುವ ಸಂಪೂರ್ಣ ಜವಾಬ್ದಾರಿಯನ್ನು ರಾಜ್ಯ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರಿಗೆ ವಹಿಸಲಾಗಿದೆ.

ಆಕ್ಸಿಜನ್ ಬೇಕಾದಲ್ಲಿ ಅಥವಾ ಆಕ್ಸಿಜನ್ ಸಿಗದಿದ್ದರೆ ಅಥವಾ ಸರಬರಾಜಿನ ಸಮಸ್ಯೆ ಇದ್ದಲ್ಲಿ, ಈ ಕೆಳಗಿನ ಸಂಖ್ಯೆಗಳಿಗೆ ಕರೆ ಮಾಡಬಹುದು.

ಜಗದೀಶ್ ಶೆಟ್ಟರ್: 94481 46123, 080-22252536

 ಧವಳೇಶ್ವರ್ :  94817 83687

 ಜಗನ್ನಾಥ ಬಂಗೇರ : 94482 72501


ಹೋಂ ಐಸೋಲೇಷನ್: ಹೋಂ ಐಸೋಲೇಷನ್ ನಲ್ಲಿರುವ ಕೊರೊನಾ ಸೋಂಕಿತರಿಗೆ ಎಲ್ಲ ವ್ಯವಸ್ಥೆಯನ್ನು ನೋಡಿಕೊಳ್ಳುವ ಸಂಪೂರ್ಣ ಜವಾಬ್ದಾರಿಯನ್ನು ಅರಣ್ಯಸಚಿವ ಅರವಿಂದ ಲಿಂಬಾವಳಿ ಅವರಿಗೆ ವಹಿಸಲಾಗಿದೆ.

ಹೋಂ ಐಸೋಲೇಷನ್ ಸಹಾಯಕ್ಕಾಗಿ, ಈ ಕೆಳಗಿನ ಸಂಖ್ಯೆಗಳಿಗೆ ಕರೆ ಮಾಡಬಹುದು

ಅರವಿಂದ ಲಿಂಬಾವಳಿ : 98441 08999, 080-22251568

ಯೋಗೇಶ್ : 98444 85944

ನರಸಿಂಹಮೂರ್ತಿ: 94496 10740

ಕೊರೊನಾ ಬೆಡ್:  ಕೊರೊನಾ ಸೋಂಕಿತರಿಗೆ ಬೆಡ್ ವ್ಯವಸ್ಥೆಯನ್ನು ನೋಡಿಕೊಳ್ಳುವ ಸಂಪೂರ್ಣ ಜವಾಬ್ದಾರಿಯನ್ನು  ಕಂದಾಯ ಸಚಿವ ಆರ್ ಅಶೋಕ್ ಮತ್ತು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ವಹಿಸಲಾಗಿದೆ. ಸೋಂಕಿತರಿಗೆ ಬೆಡ್ ಅಗತ್ಯವಿದ್ದಲ್ಲಿ, ಈ ಕೆಳಗಿನ ಸಂಖ್ಯೆಗಳಿಗೆ ಕರೆ ಮಾಡಬಹುದು.

ಆರ್ ಅಶೋಕ್ : 99004 66664, 080-22253835

 ಪ್ರಶಾಂತ್: 97433 51379

 ಗಂಗಾಧರ್ : 77606 66222

ಇತ್ತೀಚಿನ ಸುದ್ದಿ

ಜಾಹೀರಾತು