5:58 PM Sunday21 - June 2026
ಬ್ರೇಕಿಂಗ್ ನ್ಯೂಸ್
Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ

ಇತ್ತೀಚಿನ ಸುದ್ದಿ

ಮೇಕೆ ಭಕ್ಷಕ ಹೆಣ್ಣು ಹುಲಿ ಕೊನೆಗೂ ಸೆರೆ: ಮೈಸೂರು ಮೃಗಾಲಯಕ್ಕೆ ರವಾನೆ; ನಿಟ್ಟುಸಿರು ಬಿಟ್ಟ ನಾಣಚ್ಚಿ ಹಾಡಿ ನಾಗರಿಕರು

17/12/2021, 18:43

ಸಾಂದರ್ಭಿಕ ಚಿತ್ರ
ನಾಗರಹೊಳೆಗೆ(reporterkarnataka.com) ನಾಣಚ್ಚಿ ಹಾಡಿ ವ್ಯಾಪ್ತಿಯಲ್ಲಿ ಮೇಯಲು ಬಿಟ್ಟಿದ್ದ 9 ಮೇಕೆಗಳನ್ನು ಬಲಿ ತೆಗೆದುಕೊಂಡಿದ್ದ ಹುಲಿಯನ್ನು ಕೊನೆಗೂ ಸೆರೆ ಹಿಡಿಯಲಾಗಿದೆ.

ಹುಲಿ ಮೇಕೆಗಳನ್ನು ಕೊಂದಿರುವುದಲ್ಲದೆ, ಮೇಕೆ ಮೇಯಿಸುತ್ತಿದ್ದ ವ್ಯಕ್ತಿಯ ಮೇಲೂ ದಾಳಿ ನಡೆಸಿತ್ತು. ಇದರಿಂದ ಭಯಭೀತರಾದ ಗ್ರಾಮಸ್ಥರ. ಹುಲಿಯನ್ನು ಸೆರೆಹಿಡಿಯುವಂತೆ ಒತ್ತಾಯಿಸಿ, ನಾಗರಹೊಳೆ ಅರಣ್ಯ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದರು. ಗ್ರಾಮಸ್ಥರ ಪ್ರತಿಭಟನೆ ಹಿನ್ನಲೆಯಲ್ಲಿ ಸಾಕಾನೆಗಳ ಸಹಕಾರದಿಂದ ಅರಣ್ಯ ಇಲಾಖೆಯು ಗುರುವಾರ ಸಂಜೆ ಹುಲಿ ಸೆರೆಗೆ ಕಾರ್ಯಾಚರಣೆ. ನಡೆಸಿತ್ತು. 

ಮತ್ತಿಗೋಡು ಶಿಬಿರದ ಅಭಿಮನ್ಯು, ಭೀಮ ಸೇರಿದಂತೆ ಸಾಕಾನೆಗಳ ಮೂಲಕ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಆಡುಗಳನ್ನು ಬಲಿ ತೆಗೆದುಕೊಂಡಿದ್ದ ಸ್ಥಳದಲ್ಲೇ ಅಡಗಿದ್ದ ಹುಲಿಯನ್ನು ತಜ್ಞರ ನೆರವಿನಿಂದ ಅರಿವಳಿಕೆ ನೀಡಿ ಸೆರೆಹಿಡಿದರು. 

ಸೆರೆಸಿಕ್ಕ ಹೆಣ್ಣು ಹುಲಿ ಅಂದಾಜು 10 ವಷ೯ ಪ್ರಾಯದ್ದಾಗಿದೆ. 
ವ್ಯಾಘ್ರ ಸೆರೆಯಾದ ಹಿನ್ನಲೆಯಲ್ಲಿ ನಾಣಚ್ಚಿ ಹಾಡಿ ವ್ಯಾಪ್ತಿಯ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದು ಸೆರೆಹಿಡಿಯಲಾದ ಹುಲಿಯನ್ನು ಮೈಸೂರು ಮೖಗಾಲಯಕ್ಕೆ ಸಾಗಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು