9:11 PM Wednesday24 - September 2025
ಬ್ರೇಕಿಂಗ್ ನ್ಯೂಸ್
ಪದ್ಮಭೂಷಣ ಪುರಸ್ಕೃತ ಹಿರಿಯ ಸಾಹಿತಿ ಎಸ್​​​.ಎಲ್. ಭೈರಪ್ಪ ನಿಧನ Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ

ಇತ್ತೀಚಿನ ಸುದ್ದಿ

ಮೀಸಲು ಅರಣ್ಯದಲ್ಲಿ ಬಂದೂಕಿನ ಖಾಲಿ ಕಾಟ್ರೆಜ್ ಗಳು ಪತ್ತೆ: ಪ್ರಾಣಿಗಳ ಶಿಕಾರಿ ನಡೆದಿತ್ತೇ ಇಲ್ಲಿ?

08/03/2023, 13:37

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸಾರಗೋಡು-ತತ್ಕೋಳ ಮೀಸಲು ಅರಣ್ಯದ ರಸ್ತೆಯಲ್ಲಿ ಫೈರಿಂಗ್ ಆದ ಬಂದೂಕಿನ ಖಾಲಿ ಕಾಟ್ರೆಜ್ ಗಳು ಪತ್ತೆಯಾಗಿದೆ. 60ಕ್ಕೂ ಹೆಚ್ಚು ಖಾಲಿ ಕಾಟ್ರೆಜ್ ಗಳು ಕಂಡು ಬಂದಿವೆ.

ವಗೇರ್ ನಿಂದ ಕನ್ನಗದ್ದೆಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಇದು ಪತ್ತೆಯಾಗಿದೆ. ಕಾಡು ಪ್ರಾಣಿಗಳ ಶಿಕಾರಿಗಾಗಿ ಬಳಕೆಯಾಗಿತ್ತಾ ಕಾಟ್ರೆಜ್ ಎಂಬ ಅನುಮಾನ…? ಸಾರ್ವಜನಿಕರಲ್ಲಿ ಕಾಡತೊಡಗಿದೆ.
ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದಾರೆ. ಒಂದೇ ಕಡೆ 60ಕ್ಕೂ ಹೆಚ್ಚು ಕಾಟ್ರೇಜ್ ಪತ್ತೆಯಾಗಿರುವುದರಿಂದ ಹಲವು ಅನುಮಾನಗಳಿಗೆ ಕಾರಣವಾಗಿದೆ.


ಕಾಡು ಪ್ರಾಣಿಗಳು ಅತೀ ಹೆಚ್ಚಿರುವ ಸಾರಗೋಡು ತತ್ಕೋಳ ಮೀಸಲು ಅರಣ್ಯ ಪ್ರದೇಶದಲ್ಲಿ ಅನಧಿಕೃತ ಬಂದೂಕುಗಳ ವಶದ ಬೆನ್ನಲ್ಲೆ ಖಾಲಿ‌ ಕಾಟ್ರೆಜ್ ಗಳು ಪತ್ತೆಯಾಗಿವೆ.

ಇತ್ತೀಚಿನ ಸುದ್ದಿ

ಜಾಹೀರಾತು