6:50 AM Thursday19 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಮೆಗಾ ಲೋಕ ಅದಾಲತ್: 5,234 ಪ್ರಕರಣಗಳು ಇತ್ಯರ್ಥ; 14.16 ಕೋಟಿ ರೂ. ಪರಿಹಾರ

19/08/2021, 08:47

ಮಂಗಳೂರು (reporterkarnataka.com): ಜಿಲ್ಲೆಯ ನ್ಯಾಯಾಲಯಗಳಲ್ಲಿ ಮೆಗಾ ಲೋಕ್ ಅದಾಲತ್ ಕಾರ್ಯಕ್ರಮ ನಡೆದಿದ್ದು, ಅದಾಲತ್‍ನಲ್ಲಿ ಒಟ್ಟು 11,163 ಪ್ರಕರಣಗಳು ವಿಚಾರಣೆಗೆ ಬಂದಿದ್ದು, ಅವುಗಳಲ್ಲಿ 5,234 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ. 14.16 ಕೋಟಿ ರೂ.ಗಳ ಪರಿಹಾರವನ್ನು ಸಂಬಂಧ ಪಟ್ಟವರಿಗೆ ನೀಡಲಾಗಿದೆ.

ಮೆಗಾ ಲೋಕ ಅದಾಲತ್‍ನಲ್ಲಿ ಬ್ಯಾಂಕ್ ವಸೂಲಾತಿ ಪ್ರಕರಣಗಳು, ಮೋಟಾರ್ ವಾಹನ ಅಪಘಾತ ಪ್ರಕರಣಗಳು, ಕೌಟುಂಬಿಕ ಪ್ರಕರಣಗಳು, ಆಸ್ತಿ ಸಂಬಂಧಿತ ಪ್ರಕರಣಗಳು, ಕಂದಾಯ ಇಲಾಖೆ ಸಂಬಂಧಿಸಿದ ಪ್ರಕರಣಗಳು, ಜನನ-ಮರಣ ನೋಂದಣಿ ಪ್ರಕರಣಗಳು, ಕಾರ್ಮಿಕ ಸಂಬಂಧಿತ ವಿವಾದಗಳು, ಚೆಕ್ ಬೌನ್ಸ್ ಪ್ರಕರಣಗಳು, ಹಣ ವಸೂಲಾತಿ ಪ್ರಕರಣಗಳು, ಎಂಎಂಡಿಆರ್ ಕಾಯ್ದೆ ಪ್ರಕರಣ ಹಾಗೂ ಸಿವಿಲ್ ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು