12:01 PM Saturday27 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಮೆಗಾ ಲೋಕ ಅದಾಲತ್: 5,234 ಪ್ರಕರಣಗಳು ಇತ್ಯರ್ಥ; 14.16 ಕೋಟಿ ರೂ. ಪರಿಹಾರ

19/08/2021, 08:47

ಮಂಗಳೂರು (reporterkarnataka.com): ಜಿಲ್ಲೆಯ ನ್ಯಾಯಾಲಯಗಳಲ್ಲಿ ಮೆಗಾ ಲೋಕ್ ಅದಾಲತ್ ಕಾರ್ಯಕ್ರಮ ನಡೆದಿದ್ದು, ಅದಾಲತ್‍ನಲ್ಲಿ ಒಟ್ಟು 11,163 ಪ್ರಕರಣಗಳು ವಿಚಾರಣೆಗೆ ಬಂದಿದ್ದು, ಅವುಗಳಲ್ಲಿ 5,234 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ. 14.16 ಕೋಟಿ ರೂ.ಗಳ ಪರಿಹಾರವನ್ನು ಸಂಬಂಧ ಪಟ್ಟವರಿಗೆ ನೀಡಲಾಗಿದೆ.

ಮೆಗಾ ಲೋಕ ಅದಾಲತ್‍ನಲ್ಲಿ ಬ್ಯಾಂಕ್ ವಸೂಲಾತಿ ಪ್ರಕರಣಗಳು, ಮೋಟಾರ್ ವಾಹನ ಅಪಘಾತ ಪ್ರಕರಣಗಳು, ಕೌಟುಂಬಿಕ ಪ್ರಕರಣಗಳು, ಆಸ್ತಿ ಸಂಬಂಧಿತ ಪ್ರಕರಣಗಳು, ಕಂದಾಯ ಇಲಾಖೆ ಸಂಬಂಧಿಸಿದ ಪ್ರಕರಣಗಳು, ಜನನ-ಮರಣ ನೋಂದಣಿ ಪ್ರಕರಣಗಳು, ಕಾರ್ಮಿಕ ಸಂಬಂಧಿತ ವಿವಾದಗಳು, ಚೆಕ್ ಬೌನ್ಸ್ ಪ್ರಕರಣಗಳು, ಹಣ ವಸೂಲಾತಿ ಪ್ರಕರಣಗಳು, ಎಂಎಂಡಿಆರ್ ಕಾಯ್ದೆ ಪ್ರಕರಣ ಹಾಗೂ ಸಿವಿಲ್ ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು