1:22 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಮೇರು ಕಲಾವಿದ, ಮಾತಿನ ಮಾಂತ್ರಿಕ, ಮಾಜಿ ಶಾಸಕ ಕುಂಬಳೆ ಸುಂದರ ರಾವ್ ಇನ್ನಿಲ್ಲ

30/11/2022, 15:24

ಮಂಗಳೂರು(reporterkarnataka.com): ಮೇರು ಕಲಾವಿದ, ಪ್ರಸಿದ್ಧ ಅರ್ಥದಾರಿ, ಮಾಜಿ ಶಾಸಕ ಕುಂಬಳೆ ಸುಂದರ್ ರಾವ್(88) ಬುಧವಾರ ಮುಂಜಾನೆ ನಿಧನರಾದರು
ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಸುಂದರ ರಾವ್ ಅವರ ಅಂತ್ಯ ಸಂಸ್ಕಾರ ನಾಳೆ ನೆರವೇರಲಿದೆ. ಪಾರ್ಥಿವ ಶರೀರವನ್ನು ಸಾರ್ವಜನಿಕರಿಗೆ ವೀಕ್ಷಣೆಗೆ ಮಂಗಳೂರು ಪಡೀಲ್ ಬಳಿ ಇರುವ ಅವರ ಮನೆಯಲ್ಲಿ ಇರಿಸಲಾಗುವುದು. ಯಕ್ಷಗಾನ ಕಲಾರಂಗದ ಇಡೀ ತಂಡ ಅವರ ಅಗಲಿಕೆಗೆ ತೀವ್ರ ಸ್ವಂತ ವ್ಯಕ್ತಪಡಿಸಿದೆ.

ಶ್ರೀ ಧರ್ಮಸ್ಥಳ ಯಕ್ಷಗಾನ ಮೇಳದಲ್ಲಿ ವೇಷದಾರಿಯಾಗಿ ದಶಕಗಳ ಕಾಲ ಯಕ್ಷ ಪ್ರೇಮಿಗಳ ಮನಸ್ಸು ಗೆದ್ದಿದ್ದ ಕುಂಬಳೆ ಸುಂದರ ರಾವ್ ಅವರು ಇಳಿ ವಯಸ್ಸಿನಲ್ಲಿ ಬಿಜೆಪಿ ಮೂಲಕ ರಾಜಕೀಯ ರಂಗ ಪ್ರವೇಶಿಸಿದ್ದರು. ನಂತರ ಅಂದಿನ ಸುರತ್ಕಲ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಮಾಜಿ ಶಾಸಕರಾದ ಬಳಿಕ ರಾಜಕೀಯ ಚಟುವಟಿಕೆಗಳಿಂದ ದೂರವಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು