9:07 AM Monday3 - November 2025
ಬ್ರೇಕಿಂಗ್ ನ್ಯೂಸ್
ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:… Bangalore | ರಾಜ್ಯದಲ್ಲಿ‌ ಕುಡಿಯುವ ನೀರು, ಒಳಚರಂಡಿ ಯೋಜನೆ: ಕೇಂದ್ರಕ್ಕೆ 6,500 ಕೋಟಿ… ಸೋಮವಾರಪೇಟೆ | ಸುಮಾರು 2.4 ಲಕ್ಷ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ:… ಸಂವಿಧಾನ ರಕ್ಷಣೆ | ರಾಹುಲ್ ಗಾಂಧಿ, ಸಿದ್ದರಾಮಯ್ಯ ಹೇಳುವುದು ಆಚಾರ, ತಿನ್ನುವುದು ಬದನೆಕಾಯಿ:… ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡದ ಕೇಂದ್ರ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಶಿಫಾರಸ್ಸು:… Kodagu | ಮಡಿಕೇರಿ: 15 ದಿನಗಳಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಕಾಡಿನಲ್ಲಿ ಪತ್ತೆ ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ ಮಾಡುವುದಿಲ್ಲ: ಮಾಜಿ ಸಚಿವ ರೇಣುಕಾಚಾರ್ಯ ಭವಿಷ್ಯ

ಇತ್ತೀಚಿನ ಸುದ್ದಿ

ಮೆಸ್ಕಾಂ ಮಣ್ಣಗುಡ್ಡದ ಉಪವಿಭಾಗ: ಕ್ರಿಕೆಟ್ ಪಂದ್ಯಾವಳಿ; ಕೊಟ್ಟಾರ ಶಾಖೆ ಪ್ರಥಮ

31/10/2022, 22:57

ಮಂಗಳೂರು(reporterkarnataka.com) : ಮೆಸ್ಕಾಂ ಮಣ್ಣಗುಡ್ಡದ ಉಪವಿಭಾಗದ ವತಿಯಿಂದ “ಕ್ರಿಕೆಟ್ ಪಂದ್ಯಾವಳಿ” ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಭಾನುವಾರ ನಡೆಯಿತು.

ಮೆಸ್ಕಾಂ ಮಣ್ಣಗುಡ್ಡದ ಉಪವಿಭಾಗದ ಅಧಿಕಾರಿಗಳು ಹಾಗು ಸಿಬ್ಬಂದಿಗಳು ಈ ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದರು.
ಪಂದ್ಯದಲ್ಲಿ ಕೊಟ್ಟಾರ ಶಾಖೆ ಪ್ರಥಮ ಸ್ಥಾನ ಹಾಗೂ ಕುಂಟಿಕಾನ್ ಶಾಖೆ ದ್ವಿತೀಯ ಸ್ಥಾನ ಪಡೆಯಿತು. ಉದ್ಘಾಟನಾ ಸಮಾರಂಭದಲ್ಲಿ ಉಪವಿಭಾಗಧಿಕಾರಿ ಶಿಲ್ಪ ಶೆಟ್ಟಿ, ವಿವಿಧ ಶಾಖೆಗಳ ಶಾಖಾಧಿಕಾರಿಗಳಾದ ಸುಬ್ರಹ್ಮಣ್ಯ, ನವೀನ್ ಕುಮಾರ್, ವಿನೋದ್, AE ಚೆನ್ನೇಶ್, ಸಂಪತ್, SB ಪಾಟೀಲ್, ಕರಿಬಸಪ್ಪ, ಮಂಜುನಾಥ್, ಪುಟ್ಟೇಗೌಡ, ಮನೋಜ್ ಕುಮಾರ್ ಮುಂತಾದವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು