5:17 AM Thursday6 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಮೆಸ್ಕಾಂ ಮಣ್ಣಗುಡ್ಡದ ಉಪವಿಭಾಗ: ಕ್ರಿಕೆಟ್ ಪಂದ್ಯಾವಳಿ; ಕೊಟ್ಟಾರ ಶಾಖೆ ಪ್ರಥಮ

31/10/2022, 22:57

ಮಂಗಳೂರು(reporterkarnataka.com) : ಮೆಸ್ಕಾಂ ಮಣ್ಣಗುಡ್ಡದ ಉಪವಿಭಾಗದ ವತಿಯಿಂದ “ಕ್ರಿಕೆಟ್ ಪಂದ್ಯಾವಳಿ” ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಭಾನುವಾರ ನಡೆಯಿತು.

ಮೆಸ್ಕಾಂ ಮಣ್ಣಗುಡ್ಡದ ಉಪವಿಭಾಗದ ಅಧಿಕಾರಿಗಳು ಹಾಗು ಸಿಬ್ಬಂದಿಗಳು ಈ ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದರು.
ಪಂದ್ಯದಲ್ಲಿ ಕೊಟ್ಟಾರ ಶಾಖೆ ಪ್ರಥಮ ಸ್ಥಾನ ಹಾಗೂ ಕುಂಟಿಕಾನ್ ಶಾಖೆ ದ್ವಿತೀಯ ಸ್ಥಾನ ಪಡೆಯಿತು. ಉದ್ಘಾಟನಾ ಸಮಾರಂಭದಲ್ಲಿ ಉಪವಿಭಾಗಧಿಕಾರಿ ಶಿಲ್ಪ ಶೆಟ್ಟಿ, ವಿವಿಧ ಶಾಖೆಗಳ ಶಾಖಾಧಿಕಾರಿಗಳಾದ ಸುಬ್ರಹ್ಮಣ್ಯ, ನವೀನ್ ಕುಮಾರ್, ವಿನೋದ್, AE ಚೆನ್ನೇಶ್, ಸಂಪತ್, SB ಪಾಟೀಲ್, ಕರಿಬಸಪ್ಪ, ಮಂಜುನಾಥ್, ಪುಟ್ಟೇಗೌಡ, ಮನೋಜ್ ಕುಮಾರ್ ಮುಂತಾದವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು