7:33 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್…

ಇತ್ತೀಚಿನ ಸುದ್ದಿ

ಬೇಲೆಕೇರಿ ಬಂದರಿನಿಂದ 11,312 ಮೆಟ್ರಿಕ್ ಟನ್ ಅದಿರು ನಾಪತ್ತೆ ಪ್ರಕರಣ: ಸಿಬಿಐನಿಂದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ ಬಂಧನ

24/10/2024, 23:50

ಬೆಂಗಳೂರು(reporterkarnataka.com): ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಕಾಂಗ್ರೆಸ್‌ ಶಾಸಕ ಸತೀಶ್ ಸೈಲ್‌ ಅವರನ್ನು ಸಿಬಿಐ ಬಂಧಿಸಿದೆ.
2010ರಲ್ಲಿ ಬೇಲೆಕೇರಿ ಬಂದರಿನಲ್ಲಿನಲ್ಲಿ ಇರಿಸಿದ್ದ ಅದಿರು ನಾಪತ್ತೆ ಪ್ರಕರಣ ಸಂಬಂಧ ಕೋರ್ಟ್ ಕಾರವಾರದ ಶಾಸಕ ಸತೀಶ್ ಸೈಲ್ ಅವರು ಅಪರಾಧಿ ಎಂದು ತೀರ್ಪಿನಲ್ಲಿ ಪ್ರಕಟಿಸಿದೆ. ಶಿಕ್ಷೆಯ ಪ್ರಮಾಣವನ್ನು ಶುಕ್ರವಾರ ಪ್ರಕಟಿಸುವುದಾಗಿ ತಿಳಿಸಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಂಧಿಸುವಂತೆ ಗುರುವಾರ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ಶಾಸಕ ಸತೀಶ್ ಸೈಲ್ ಅವರನ್ನು ಬಂಧಿಸಿದ್ದಾರೆ.
ಬೇಲೆಕೇರಿಯಲ್ಲಿ ಸೀಜ್ ಆಗಿದ್ದಂತಹ 11,312 ಮೆಟ್ರಿಕ್ ಟನ್ ಅದಿರನ್ನು ಅನುಮತಿ ಇಲ್ಲದೇ ಸಾಗಾಟ ಮಾಡಲಾಗಿತ್ತು. ಈ ಸಂಬಂಧ ಒಟ್ಟು 6 ಪ್ರಕರಣಗಳು ದಾಖಲಾಗಿದ್ದವು.
ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ವಾದ-ಪ್ರತಿವಾದ ಆಲಿಸಿ, ಕಾಂಗ್ರೆಸ್ ಶಾಸಕ ಸತೀಶ್ ಸೈಲ್, ಅರಣ್ಯಾಧಿಕಾರಿ ಮಹೇಶ್ ಬಿಳಿಯೆ, ಮಲ್ಲಿಕಾರ್ಜುನ ಶಿಪ್ಪಿಂಗ್ ಸೇರಿ ಹಲವರನ್ನು ದೋಷಿಗಳು ಎಂಬುದಾಗಿ ತೀರ್ಪು ನೀಡಿದೆ.
ಆರೋಪಿಗಳನ್ನು ಸಿಬಿಐ ಬಂಧಿಸಿ, ಪರಪ್ಪನ ಅಗ್ರಹಾರ ಜೈಲಿನಲ್ಲಿರಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು