1:53 AM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಮೆಟ್ರೋ ರೈಲು: ಇಂದು ನೇರಳೆ ಮಾರ್ಗದಲ್ಲಿ ಸಂಚಾರ ಬಂದ್; ನಾಳೆ ಬೆಳಗ್ಗೆ 7ರಿಂದ ಮತ್ತೆ ಆರಂಭ

26/03/2022, 10:06

ಬೆಂಗಳೂರು(reporterkarnataka.com):

ಇಂದಿರಾನಗರ ಮತ್ತು ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣಗಳ ನಡುವೆ ನೇರಳೆ ಮಾರ್ಗದಲ್ಲಿ ಕಾಮಗಾರಿ ಹಿನ್ನಲೆ ಇಂದು ಬೆಳಿಗ್ಗೆ 9.30ರಿಂದ ನಮ್ಮ ಮೆಟ್ರೋ ಸಂಚಾರ ಸೇವೆ ಸ್ಥಗಿತಗೊಳಿಸಲಾಗುತ್ತಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಬಿಎಂಆರ್ ಸಿ ಎಲ್ ಮಾಹಿತಿ ಬಿಡುಗಡೆ ಮಾಡಿದ್ದು, ಶನಿವಾರ ಇಂದಿರಾನಗರ ಮತ್ತು ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣಗಳ ನಡುವೆ ನೇರಳೆ ಮಾರ್ಗದಲ್ಲಿ ಸಿವಿಲ್ ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ.

ಈ ಹಿನ್ನಲೆಯಲ್ಲಿ ನೇರಳೆ ಮಾರ್ಗದ ಎಂಜಿ ರಸ್ತೆ, ಮೆಟ್ರೋ ನಿಲ್ದಾಣದಿಂದ ಬೈಯ್ಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ವಾಣಿಜ್ಯ ಸೇವೆಯನ್ನು ಭಾನುವಾರ ಬೆಳಿಗ್ಗೆ 7 ಗಂಟೆಯವರೆಗೆ ಸ್ಥಗಿತಗೊಳ್ಳಲಿದೆ.

ಭಾನುವಾರ ಬೆಳಿಗ್ಗೆ 7 ಗಂಟೆಯ ಬಳಿಕ ಎಂದಿನಂತೆ ನೇರಳೆ ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರ ಸೇವೆ ಎಂದಿನಂತೆ ಪುನಾರಂರಭಿಸಲಾಗುತ್ತಿದೆ ಎಂದು ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು