8:39 PM Monday4 - May 2026
ಬ್ರೇಕಿಂಗ್ ನ್ಯೂಸ್
ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ Kodagu | ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಹೋಂ ಸ್ಟೇ ಮಾಲೀಕನಿಗೆ… ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,…

ಇತ್ತೀಚಿನ ಸುದ್ದಿ

‘ಮಿಸ್ ಇಂಡಿಯಾ- 2022’ ವಿಜೇತೆ ಸಿನಿ ಶೆಟ್ಟಿಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಭರ್ಜರಿ ಸ್ವಾಗತ: ನಾಳೆ ಹುಟ್ಟೂರು ಬೆಳ್ಳಂಪಳ್ಳಿಗೆ ಭೇಟಿ

18/07/2022, 22:14

ಉಡುಪಿ(reporterkarnataka.com):
ಮಿಸ್ ಇಂಡಿಯಾ 2022 ವಿಜೇತೆ ಸಿನಿ ಶೆಟ್ಟಿ ಅವರಿಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತ ನೀಡಲಾಯಿತು.


ನಂತರ ಅವರು ಮಾಧ್ಯಮದ ಜತೆ ಮಾತನಾಡಿ, ತನ್ನ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಜುಲೈ 19ರಂದು ಹುಟ್ಟೂರಾದ ಉಡುಪಿಯ ಬೆಳ್ಳಂಪಳ್ಳಿಗೆ ತೆರಳಲಿದ್ದಾರೆ.

ಮಿಸ್ ವರ್ಲ್ಡ್ ಸ್ಪರ್ಧೆಯಲ್ಲಿ ಜಯಗಳಿಸಲೆಂದು ಪ್ರಾರ್ಥನೆ ಸಲ್ಲಿಸುವ ನಿಟ್ಟಿನಲ್ಲಿ ಅಂದು ಸಂಜೆ 5.30ಕ್ಕೆ ಬೆಳ್ಳಂಪಳ್ಳಿಯ ಭೂತರಾಜ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಮಾಡಲಿದ್ದಾರೆ. ಬಳಿಕ ಸಿನಿ ಶೆಟ್ಟಿ ಅವರಿಗೆ ಅಭಿನಂದನೆ ಕಾರ್ಯಕ್ರಮ ನಡೆಯಲಿದೆ ಎಂದು ದೇಗುಲದ ಆಡಳಿತ ಮಂಡಳಿಯ  ಮುಕ್ತೇಸರರಾದ ಶುಭಕರ ಬಳ್ಳಾಲ್, ಸುರೇಶ್ ಬಳ್ಳಾಲ್ ಹಾಗೂ ಅಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ ಬೆಳ್ಳಂಪಳ್ಳಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು