4:53 AM Friday10 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ…

ಇತ್ತೀಚಿನ ಸುದ್ದಿ

ಮಿಯಾರು ‘ಲವ – ಕುಶ’ ಜೋಡುಕರೆ ಕಂಬಳ: ಯಾರಿಗೆಲ್ಲ ಬಹುಮಾನ?; ಫಲಿತಾಂಶ ಇಲ್ಲಿದೆ

08/01/2024, 18:06

ಕಾರ್ಕಳ(reporterkarnataka.com): ಮಿಯಾರು “ಲವ – ಕುಶ” ಜೋಡುಕರೆ ಕಂಬಳ ಕೂಟದ ಫಲಿತಾoಶ ಈ ಕೆಳಗಿನಂತಿದೆ.
ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :
ಕನೆಹಲಗೆ: 7 ಜೊತೆ
ಅಡ್ಡಹಲಗೆ: 3 ಜೊತೆ
ಹಗ್ಗ ಹಿರಿಯ: 23 ಜೊತೆ
ನೇಗಿಲು ಹಿರಿಯ: 34 ಜೊತೆ
ಹಗ್ಗ ಕಿರಿಯ: 31 ಜೊತೆ
ನೇಗಿಲು ಕಿರಿಯ: 132 ಜೊತೆ
ಒಟ್ಟು ಕೋಣಗಳ ಸಂಖ್ಯೆ: 230 ಜೊತೆ
*ಕನೆಹಲಗೆ:*
( 6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ )
ಬಾರ್ಕೂರು ಶಾಂತಾರಾಮ ಶೆಟ್ಟಿ
ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ
*ಅಡ್ಡ ಹಲಗೆ:*
ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿ.
ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ.
ದ್ವಿತೀಯ: ನಾರಾವಿ ರಕ್ಷಿತ್ ಯುವರಾಜ್ ಜೈನ್
ಹಲಗೆ ಮುಟ್ಟಿದವರು: ಭಟ್ಕಳ ಹರೀಶ್
*ಹಗ್ಗ ಹಿರಿಯ:*
ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ “ಎ”
ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ
ದ್ವಿತೀಯ: ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ “ಎ”
ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ್
*ಹಗ್ಗ ಕಿರಿಯ:*
ಪ್ರಥಮ: ಕಾರ್ಕಳ ನೆಕ್ಲಾಜೆಗುತ್ತು ವಿ ಸುನಿಲ್ ಕುಮಾರ್
ಓಡಿಸಿದವರು: ಬೈಂದೂರು ಮಂಜುನಾಥ ಗೌಡ
ದ್ವಿತೀಯ: ಬೆಳುವಾಯಿ ಪೆರೋಡಿ ಪುತ್ತಿಗೆಗುತ್ತು ಕೌಶಿಕ್ ದಿನಕರ್ ಶೆಟ್ಟಿ
ಓಡಿಸಿದವರು: ಕಾವೂರು ದೋಟ ಸುದರ್ಶನ್
*ನೇಗಿಲು ಹಿರಿಯ:*
ಪ್ರಥಮ: ಬೋಳದಗುತ್ತು ಸತೀಶ್ ಶೆಟ್ಟಿ “ಬಿ”
ಓಡಿಸಿದವರು: ನತೀಶ್ ಬಾರಾಡಿ
ದ್ವಿತೀಯ: ಹೊಸ್ಮಾರ್ ಸೂರ್ಯಶ್ರೀ ರತ್ನ ಸದಾಶಿವ ಶೆಟ್ಟಿ “ಎ”
ಓಡಿಸಿದವರು: ಬೈಂದೂರು ಮಂಜುನಾಥ ಗೌಡ
*ನೇಗಿಲು ಕಿರಿಯ:*
ಪ್ರಥಮ: ಮುನಿಯಾಲ್ ಉದಯ ಕುಮಾರ್ ಶೆಟ್ಟಿ
ಓಡಿಸಿದವರು: ಮಾಸ್ತಿಕಟ್ಟೆ ಸ್ವರೂಪ್
ದ್ವಿತೀಯ: ಜೈ ತುಳುನಾಡ್ ಕಕ್ಕೆಪದವು ಪುನ್ಕೆಧಡಿ ಸನತ್ ಭಂಡಾರಿ
ಓಡಿಸಿದವರು: ಪೆಂರ್ಗಾಲು ಕೃತಿಕ್ ಗೌಡ

ಇತ್ತೀಚಿನ ಸುದ್ದಿ

ಜಾಹೀರಾತು