8:19 AM Friday20 - September 2024
ಬ್ರೇಕಿಂಗ್ ನ್ಯೂಸ್
ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,… ಅಥಣಿ: ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದಾರುಣ… ನಂಜನಗೂಡು: ಭಗೀರಥ ಹಾಗೂ ಕನಕ ಸಮುದಾಯ ಭವನಕ್ಕೆ ಶಾಸಕರಿಂದ ಭೂಮಿ ಪೂಜೆ

ಇತ್ತೀಚಿನ ಸುದ್ದಿ

ಮೊದಲ ಬಾರಿ ಸಚಿವರಾದರಿಗೆ ಜಾಕ್‌ಪಾಟ್ : ಸುನಿಲ್ ಕುಮಾರ್‌ಗೆ ಇಂಧನ, ಅರಗ ಜ್ಞಾನೇಂದ್ರಗೆ ಗೃಹ ಖಾತೆ

07/08/2021, 13:14

ಬೆಂಗಳೂರು (ReporterKarnataka.com)

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 29 ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿ ಆದೇಶ ನೀಡಿದ್ದಾರೆ.

29 ಸಚಿವರಲ್ಲಿ 15 ಮಂತ್ರಿಗಳು ಬಿಎಸ್ ಯಡಿಯೂರಪ್ಪ ಸಂಪುಟದಲ್ಲಿ ನಿರ್ವಹಸಿದ್ದ ಖಾತೆಯನ್ನೇ ಕೊಡಲಾಗಿದೆ, 7 ಸಚಿವರ ಖಾತೆ ಬದಲಾವಣೆ ಮಾಡಲಾಗಿದೆ. ಉಳಿದಂತೆ ಮೊದಲ ಬಾರಿಗೆ ಸಚಿವರಾದವರಿಗೆ ಪ್ರಮುಖ ಖಾತೆಯ ಜವಬ್ದಾರಿ ನೀಡಲಾಗಿದೆ. ವಿ ಸುನೀಲ್ ಕುಮಾರ್ ಅವರಿಗೆ ಇಂಧನ ಮತ್ತು ಆರಗ ಜ್ಞಾನೇಂದ್ರ ಅವರಿಗೆ ಗೃಹ ಖಾತೆ ನೀಡಲಾಗಿದೆ.

ಸಚಿವ ಸಂಪುಟದ ಖಾತೆ ಹಂಚಿಕೆ ವಿವರ ಹೀಗಿದೆ :-
ಉಮೇಶ್​ ಕತ್ತಿ- ಅರಣ್ಯ, ಆಹಾರ
ಎಸ್. ಅಂಗಾರ- ಮೀನುಗಾರಿಕೆ
ಜೆ.ಸಿ. ಮಾಧುಸ್ವಾಮಿ- ಸಣ್ಣ ನೀರಾವರಿ, ಕಾನೂನು ಸಂಸದೀಯ ವ್ಯವಹಾರ
ಅರಗ ಜ್ಞಾನೇಂದ್ರ- ಗೃಹ ಇಲಾಖೆ
ಡಾ. ಅಶ್ವತ್ಥ ನಾರಾಯಣ- ಉನ್ನತ ಶಿಕ್ಷಣ, ಐಟಿಬಿಟಿ
ಆನಂದ್​ ಸಿಂಗ್- ಪರಿಸರ, ಪ್ರವಾಸೋದ್ಯಮ
ಸಿಸಿ ಪಾಟೀಲ್- ಲೋಕೋಪಯೋಗಿ ಇಲಾಖೆ
ಕೋಟಾ ಶ್ರೀನಿವಾಸ ಪೂಜಾರಿ- ಸಮಾಜ ಕಲ್ಯಾಣ, ಹಿಂದುಳಿದ ವರ್ಗ
ಪ್ರಭು ಚೌಹಾಣ್​- ಪಶು ಸಂಗೋಪನೆ
ಮುರುಗೇಶ್ ನಿರಾಣಿ- ಬೃಹತ್ ಕೈಗಾರಿಕೆ
ಶಿವರಾಮ್ ಹೆಬ್ಬಾರ್​- ಕಾರ್ಮಿಕ ಖಾತೆ
ಎಸ್.ಟಿ. ಸೋಮಶೇಖರ್- ಸಹಕಾರ ಖಾತೆ
ಬಿ.ಸಿ. ಪಾಟೀಲ್- ಕೃಷಿ ಖಾತೆ
ಭೈರತಿ ಬಸವರಾಜ್- ನಗರಾಭಿವೃದ್ಧಿ
ಡಾ.ಕೆ. ಸುಧಾಕರ್- ಆರೋಗ್ಯ, ವೈದ್ಯಕೀಯ ಶಿಕ್ಷಣ ಖಾತೆ
ಗೋಪಾಲಯ್ಯ- ಅಬಕಾರಿ ಖಾತೆ
ಶಶಿಕಲಾ ಜೊಲ್ಲೆ- ಮುಜರಾಯಿ, ಹಜ್​, ವಕ್ಫ್​ ಖಾತೆ
ಎಂಟಿಬಿ ನಾಗರಾಜ್​- ಪೌರಾಡಳಿ ಖಾತೆ
ನಾರಾಯಣಗೌಡ- ರೇಷ್ಮೆ, ಕ್ರೀಡೆ, ಯುವ ಸಬಲೀಕರಣ
ಬಿ.ಸಿ. ನಾಗೇಶ್- ಶಿಕ್ಷಣ ಇಲಾಖೆ
ಸುನೀಲ್​ ಕುಮಾರ್ – ಇಂಧನ, ಕನ್ನಡ- ಸಂಸ್ಕೃತಿ ಇಲಾಖೆ
ಶ್ರೀರಾಮುಲು- ಸಾರಿಗೆ ಖಾತೆ, ಪರಿಶಿಷ್ಟ ಜಾತೆ ಸಚಿವಾಲಯ
ಆರ್. ಅಶೋಕ್ – ಕಂದಾಯ ಇಲಾಖೆ
ವಿ. ಸೋಮಣ್ಣ- ವಸತಿ, ಮೂಲಭೂತ ಅಭಿವೃದ್ಧಿ ಖಾತೆ
ಕೆ.ಎಸ್. ಈಶ್ವರಪ್ಪ- ಗ್ರಾಮೀಣಾಭಿವೃದ್ಧಿ
ಹಾಲಪ್ಪ ಆಚಾರ್- ಗಣಿ, ಭೂ ವಿಜ್ಞಾನ, ಮಹಿಳಾ- ಮಕ್ಕಳ ಕಲ್ಯಾಣ
ಶಂಕರ ಪಾಟೀಲ್ ಮುನೇನಕೊಪ್ಪ- ಜವಳಿ, ಸಕ್ಕರೆ ಖಾತೆ
ಮುನಿರತ್ನ- ತೋಟಗಾರಿಕೆ ಖಾತೆ, ಯೋಜನೆ, ಅಲ್ಪಸಂಖ್ಯಾತ ಕಲ್ಯಾಣ, ಸಾಂಖಿಕ
ಗೋವಿಂದ ಕಾರಜೋಳ- ಜಲಸಂಪನ್ಮೂಲ ಖಾತೆ


ಇತ್ತೀಚಿನ ಸುದ್ದಿ

ಜಾಹೀರಾತು