7:02 PM Friday9 - January 2026
ಬ್ರೇಕಿಂಗ್ ನ್ಯೂಸ್
ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ… ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ… ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ… ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು

ಇತ್ತೀಚಿನ ಸುದ್ದಿ

ಮೊಡಂಕಾಪು ಕಾರ್ಮೆಲ್ ಕಾಲೇಜಿನ 2023-24ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಉದ್ಘಾಟನೆ

24/09/2023, 18:00

ಬಂಟ್ವಾಳ (reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜಿನ 2023-24ನೇ ಶೈಕ್ಷಣಿಕ ಸಾಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಉದ್ಘಾಟನಾ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.



ಕಾರ್ಯಕ್ರಮವನ್ನುಉದ್ಘಾಟಿಸಿದ ಮಂಗಳೂರುವಿಶ್ವವಿದ್ಯಾನಿಲಯದ ಸಂಶೋಧಕಿ ಮಧುರ ಕೆ. ಮಾತನಾಡಿ ಅವರು ಎನ್ನೆಸ್ಸೆಸ್ ನ ಮಹತ್ವವನ್ನು ತಿಳಿಸುವುದರೊಂದಿಗೆ, ಸಮಾಜದ ಅಭಿವೃದ್ಧಿಯಲ್ಲಿ ಯುವ ಜನತೆಯ ಪಾತ್ರ ಪ್ರಮುಖವಾದದ್ದು ಎಂಬ ಮಾಹಿತಿಯನ್ನು ನೀಡಿದರು. ಕಾಲೇಜಿನ ಪ್ರಾಂಶುಪಾಲೆ ಡಾ. ಲತಾ ಫೆರ್ನಾಂಡಿಸ್ ಎ. ಸಿ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಸಿದ್ದರು.
ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ವಿಜೇತ, ರಾಷ್ಟ್ರೀಯ ಸೇವಾ ಯೋಜನಾ ಘಟಕದ ನಾಯಕರಾದ ಪ್ರೇಕ್ಷಾ ಹಾಗೂ ಅಪ್ರಸ್
ಉಪಸ್ಥಿತರಿದ್ದರು.

ರಾಷ್ಟ್ರೀಯ ಸೇವಾ ಯೋಜನಾ ಘಟಕದ ನಾಯಕರಿಗೆ ಎನ್ ಎಸ್ ಎಸ್ ಬಾವುಟವನ್ನು ಹತ್ತಾಂತರಿಸಿ, ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮವನ್ನು ನೆರವೇರಿಸಿ ಕೊಟ್ಟರು. ಜೊಸ್ವಿಟ ಕಾರ್ಯಕ್ರಮವನ್ನು ನಿರೂಪಿಸಿದರು, ಪ್ರೇಕ್ಷಾ ಸ್ವಾಗತಿಸಿದರು. ಅಪ್ರಸ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು