10:10 AM Tuesday25 - November 2025
ಬ್ರೇಕಿಂಗ್ ನ್ಯೂಸ್
Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ ನಾನೇ 5 ವರ್ಷ ಸಿಎಂ ಎಂದು ಎದೆಬಡಿದುಕೊಳ್ಳುವ ಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು: ಬಸವರಾಜ… ಗೋಣಿಕೊಪ್ಪಲು ಸಮೀಪದ ಕೈಕೇರಿ ಬಳಿ ಹಿಟ್ ಅಂಡ್ ರನ್ ಕೇಸ್: ಅಪರಿಚಿತ ವ್ಯಕ್ತಿ… ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ…

ಇತ್ತೀಚಿನ ಸುದ್ದಿ

ಮೊಡಂಕಾಪು ಕಾರ್ಮೆಲ್ ಕಾಲೇಜಿನ 2022- 23ನೇ ಸಾಲಿನ ರಾಷ್ಟೀಯ ಸೇವಾ ಯೋಜನಾ ಘಟಕ ಉದ್ಘಾಟನೆ

25/11/2022, 22:37

ಬಂಟ್ವಾಳ(reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜಿನ 2022- 23ನೇ ಶೈಕ್ಷಣಿಕ ಸಾಲಿನ ರಾಷ್ಟೀಯ ಸೇವಾ ಯೋಜನಾ ಘಟಕದ ಉದ್ಘಾಟನೆಯು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಮೂಡ ಸರಕಾರಿ ಪದವಿಪೂರ್ವ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಬಾಲಕೃಷ್ಣ ನಾಯ್ಕ್ ಉದ್ಘಾಟಿಸಿ ಮಾತನಾಡಿದ ಅವರು, ಎನ್ ಎಸ್ಎಸ್ ಯುವ ಜನರಿಗೆ ಸಮಾಜದಲ್ಲಿ ಹಲವು ಬದಲಾವಣೆಗಳನ್ನು ತರಲು ಸಾಧ್ಯವಿದೆ. ಬದಲಾವಣೆ ನಮ್ಮಿಂದಲೇ ಆರಂಭವಾಗಬೇಕು.ಆಗ ಮಾತ್ರ ಎನ್.ಎಸ್.ಎಸ್ ನಂತಹ ಸಂಘಗಳ ಕೆಲಸ ಸಾರ್ಥಕವಾಗುತ್ತದೆ.ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲೆ ಡಾ.ಲತಾ ಫೆರ್ನಾಂಡಿಸ್ ಎ.ಸಿ. ಎನ್.ಎಸ್,ಎಸ್ ಸ್ವಯಂ ಸೇವಕ,ಸೇವಕಿಯರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ರಾ.ಸೆ.ಯೋ ಯೋಜನಾಧಿಕಾರಿ ಕೀರ್ತನ್ ,ಎನ್.ಎಸ್.ಎಸ್ ಘಟಕದ ನಾಯಕಿ ಅಸಿಯಾ, ಘಟಕದ ನಾಯಕ ಅಕ್ಷಿತ್ ಪೂಜಾರಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಕಾಲೇಜಿನ ನಿಕಟ ಪೂರ್ವ ರಾ.ಸೇ.ಯೋ ಯೋಜನಾಧಿಕಾರಿ ಮಧುರ. ಕೆ ಅವರನ್ನು ಸನ್ಮಾನಿಸಲಾಯಿತು.

ರಾಷ್ಟೀಯ ಯೋಜನಾಧಿಕಾರಿ ಕೀರ್ತನ್ ಸ್ವಾಗತಿಸಿದರು. ಘಟಕದ ನಾಯಕಿ ಅಸಿಯಾ ವಂದಿಸಿ,ಸ್ವಯಂಸೇವಕ ಅಫ್ರಿಜ್ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು