9:45 AM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಮೊಡಂಕಾಪು ಕಾರ್ಮೆಲ್ ಕಾಲೇಜಿನಲ್ಲಿ ‘ಗುರಿ ನಿರ್ಧಾರ ‘ ಶೈಕ್ಷಣಿಕ ಕಾರ್ಯಕ್ರಮ

10/03/2024, 21:46

ಬಂಟ್ವಾಳ(reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜು ರಾಷ್ಟೀಯ ಸೇವಾ ಯೋಜನಾ ಘಟಕ ಹಾಗೂ ಯೂತ್ ರೆಡ್ ಕ್ರಾಸ್ ಸಹಭಾಗಿತ್ವದಲ್ಲಿ ಸ್ವಯಂಸೇವಕರಿಗೆ ‘ಗುರಿ ನಿರ್ಧಾರ ‘ ಶೈಕ್ಷಣಿಕ ಕಾರ್ಯಕ್ರಮ ಆಯೋಜಿಸಲಾಯಿತು.


‘ಯು ಮ್ಯಾಟರ್ ‘ ಸಮಾಲೋಚನೆ ಹಾಗೂ ತರಬೇತಿ ಸಂಸ್ಥೆಯವರು ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ವೇದಿಕೆಯಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಲುಜಿನ ಮಿರಾಂಡ (ನಿರ್ದೇಶಕರು ಯು ಮ್ಯಾಟರ್), ಪ್ರೆಸಿಲ್ಲ ಡಿಸಿಲ್ವಾ, (ಪಾರುಪಾತ್ಯಾಗರಾರು ಯು ಮ್ಯಾಟರ್), ಡಾ. ಮೀನಾ ಲೋಬೊ, (ಪಾರುಪಾತ್ಯಾಗರಾರು ಯು ಮ್ಯಾಟರ್),ಸಿಸ್ಟರ್.ಡಾ.ಲತಾ ಫೆರ್ನಾಂಡಿಸ್ ಎ.ಸಿ. (ಪ್ರಾಂಶುಪಾಲರು ಕಾರ್ಮೆಲ್ ಕಾಲೇಜು, ಮೊಡಂಕಾಪು), ವಿಜೇತಾ (ರಾಷ್ಟೀಯಸೇವಾ ಯೋಜನಾಧಿಕಾರಿ), ಸುಚಿಕಾ (ಸಂಯೋಜಕರು ಯೂತ್ ರೆಡ್ ಕ್ರಾಸ್) ಉಪಸ್ಥಿತರಿದ್ದರು.
ಡಾ. ಮೀನಾ ಲೋಬೊ ಸ್ವಯಂ ಸೇವಕರಿಗೆ ಜೀವನದಲ್ಲಿ ಗುರಿ ಮುಖ್ಯ. ಗುರಿಯೊಂದಿಗೆ ನಡೆದಾಗ ಮಾತ್ರ ನಾವು ಜೀವನದಲ್ಲಿ ಯಶಸ್ಸನ್ನು ಕಾಣಲು ಸಾಧ್ಯ ಎಂಬ ಮಾಹಿತಿ ನೀಡಿದರು.
ಮುಂದಿನ ಕಾರ್ಯಕ್ರಮವನ್ನು ಪ್ರೆಸಿಲ್ಲ ಡಿಸಿಲ್ವಾ ನಡೆಸಿಕೊಟ್ಟರು. ಸಮಾಜದೊಂದಿಗಿನ ನಮ್ಮ ಸಂಬಂಧ ಬಹಳ ಅಗತ್ಯ. ಮತೋರ್ವ ಸಂಪನ್ಮೂಲ ವ್ಯಕ್ತಿ ಸ್ವಪ್ರೀತಿ ಎಂಬ ವಿಷಯದ ಬಗ್ಗೆ ಸ್ವಯಂ ಸೇವಕರಿಗೆ ಮಾಹಿತಿ ನೀಡಿದರು. ಝೋಹಾರ ಕಾರ್ಯಕ್ರಮದ ನಿರೂಪಣೆ ಮಾಡಿದರು. ಜೊಸ್ವಿಟ ಸ್ವಾಗತಿಸಿ,ಪ್ರೇಕ್ಷಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು