5:58 AM Tuesday25 - November 2025
ಬ್ರೇಕಿಂಗ್ ನ್ಯೂಸ್
Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ ನಾನೇ 5 ವರ್ಷ ಸಿಎಂ ಎಂದು ಎದೆಬಡಿದುಕೊಳ್ಳುವ ಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು: ಬಸವರಾಜ… ಗೋಣಿಕೊಪ್ಪಲು ಸಮೀಪದ ಕೈಕೇರಿ ಬಳಿ ಹಿಟ್ ಅಂಡ್ ರನ್ ಕೇಸ್: ಅಪರಿಚಿತ ವ್ಯಕ್ತಿ… ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ…

ಇತ್ತೀಚಿನ ಸುದ್ದಿ

ಮೊಡಂಕಾಪು ಕಾರ್ಮೆಲ್ ಕಾಲೇಜಿನಲ್ಲಿ ‘ಗುರಿ ನಿರ್ಧಾರ ‘ ಶೈಕ್ಷಣಿಕ ಕಾರ್ಯಕ್ರಮ

10/03/2024, 21:46

ಬಂಟ್ವಾಳ(reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜು ರಾಷ್ಟೀಯ ಸೇವಾ ಯೋಜನಾ ಘಟಕ ಹಾಗೂ ಯೂತ್ ರೆಡ್ ಕ್ರಾಸ್ ಸಹಭಾಗಿತ್ವದಲ್ಲಿ ಸ್ವಯಂಸೇವಕರಿಗೆ ‘ಗುರಿ ನಿರ್ಧಾರ ‘ ಶೈಕ್ಷಣಿಕ ಕಾರ್ಯಕ್ರಮ ಆಯೋಜಿಸಲಾಯಿತು.


‘ಯು ಮ್ಯಾಟರ್ ‘ ಸಮಾಲೋಚನೆ ಹಾಗೂ ತರಬೇತಿ ಸಂಸ್ಥೆಯವರು ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ವೇದಿಕೆಯಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಲುಜಿನ ಮಿರಾಂಡ (ನಿರ್ದೇಶಕರು ಯು ಮ್ಯಾಟರ್), ಪ್ರೆಸಿಲ್ಲ ಡಿಸಿಲ್ವಾ, (ಪಾರುಪಾತ್ಯಾಗರಾರು ಯು ಮ್ಯಾಟರ್), ಡಾ. ಮೀನಾ ಲೋಬೊ, (ಪಾರುಪಾತ್ಯಾಗರಾರು ಯು ಮ್ಯಾಟರ್),ಸಿಸ್ಟರ್.ಡಾ.ಲತಾ ಫೆರ್ನಾಂಡಿಸ್ ಎ.ಸಿ. (ಪ್ರಾಂಶುಪಾಲರು ಕಾರ್ಮೆಲ್ ಕಾಲೇಜು, ಮೊಡಂಕಾಪು), ವಿಜೇತಾ (ರಾಷ್ಟೀಯಸೇವಾ ಯೋಜನಾಧಿಕಾರಿ), ಸುಚಿಕಾ (ಸಂಯೋಜಕರು ಯೂತ್ ರೆಡ್ ಕ್ರಾಸ್) ಉಪಸ್ಥಿತರಿದ್ದರು.
ಡಾ. ಮೀನಾ ಲೋಬೊ ಸ್ವಯಂ ಸೇವಕರಿಗೆ ಜೀವನದಲ್ಲಿ ಗುರಿ ಮುಖ್ಯ. ಗುರಿಯೊಂದಿಗೆ ನಡೆದಾಗ ಮಾತ್ರ ನಾವು ಜೀವನದಲ್ಲಿ ಯಶಸ್ಸನ್ನು ಕಾಣಲು ಸಾಧ್ಯ ಎಂಬ ಮಾಹಿತಿ ನೀಡಿದರು.
ಮುಂದಿನ ಕಾರ್ಯಕ್ರಮವನ್ನು ಪ್ರೆಸಿಲ್ಲ ಡಿಸಿಲ್ವಾ ನಡೆಸಿಕೊಟ್ಟರು. ಸಮಾಜದೊಂದಿಗಿನ ನಮ್ಮ ಸಂಬಂಧ ಬಹಳ ಅಗತ್ಯ. ಮತೋರ್ವ ಸಂಪನ್ಮೂಲ ವ್ಯಕ್ತಿ ಸ್ವಪ್ರೀತಿ ಎಂಬ ವಿಷಯದ ಬಗ್ಗೆ ಸ್ವಯಂ ಸೇವಕರಿಗೆ ಮಾಹಿತಿ ನೀಡಿದರು. ಝೋಹಾರ ಕಾರ್ಯಕ್ರಮದ ನಿರೂಪಣೆ ಮಾಡಿದರು. ಜೊಸ್ವಿಟ ಸ್ವಾಗತಿಸಿ,ಪ್ರೇಕ್ಷಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು