7:58 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಮೊಡಂಕಾಪು ಕಾರ್ಮೆಲ್ ಕಾಲೇಜಿನ ರಾಷ್ಟೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

02/12/2023, 09:45

ಬಂಟ್ವಾಳ(reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜಿನ 2023-24ನೇ ಸಾಲಿನ ರಾಷ್ಟೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭ ಅಮ್ಟಾಡಿ ಕಿನ್ನಿಬೆಟ್ಟು ದ. ಕ. ಜಿಪಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿತು.


ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಇನ್ಫ್ಯಾಂಟ್ ಜೀಸಸ್ ಚರ್ಚ್ ಧರ್ಮಗುರುಗಳಾದ ವಂ| ವಲೇರಿಯನ್ ಡಿಸೋಜ,
ಮೊಡಂಕಾಪು ಕಾರ್ಮೆಲ್ ಕಾಲೇಜು ಪ್ರಾಂಶುಪಾಲರಾದ
ಡಾ. ಲತಾ ಫೆರ್ನಾಂಡಿಸ್ ಎ ಸಿ,ಅಮ್ಟಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ವಿಜಯ್ ಕುಮಾರ್,ಅಮ್ಟಾಡಿ ಗ್ರಾಮ ಪಂಚಾಯತ್
ಉಪಾಧ್ಯಕ್ಷರಾದ ಮೋಹಿನಿ,ಅಮ್ಟಾಡಿ ಗ್ರಾಮ ಪಂಚಾಯತ್
ಅಭಿವೃದ್ಧಿ ಅಧಿಕಾರಿ ರವಿ,ಕಿನ್ನಿಬೆಟ್ಟು ದ. ಕ. ಜಿ.ಪ ಹಿರಿಯ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯಿನಿ ಆರತಿ ಅಮೀನ್, ಅಮ್ಟಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಸುನಿಲ್ ಕುಮಾರ್, ಯಶವಂತ್ ಶೆಟ್ಟಿ, ನೆಲ್ಸನ್ ಕಿರಣ್ ಪಿಂಟೋ, ಭಾರತೀ ಚೌಟ ಹಾಗೂ ಸುನಿಲ್ ವೇಗಸ್,ಮೊಡಂಕಾಪು ಇನ್ಫ್ಯಾಂಟ್ ಜೀಸಸ್ ಚರ್ಚ್ ನ ಉಪಾಧ್ಯಕ್ಷರು ಮನೋಹರ್,ಮೊಡಂಕಾಪು ಇನ್ ಫೆಂಟ್ ಜೀಸಸ್ ಚರ್ಚ್ ಕಾರ್ಯದರ್ಶಿ ವಂ| ಭ| ರೊಸಿಲ್ಡ್, ಕಾರ್ಮೆಲ್ ವಿದ್ಯಾಸಂಸ್ಥೆಯ ಜಂಟಿ ಕಾರ್ಯದರ್ಶಿ ವಂ|ಭ| ನವೀನ ಎ ಸಿ, ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಾಸಕ ರಾಜೇಶ್ ನಾಯ್ಕ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮನು ಹೆಚ್ಚಿನ ರೀತಿಯಲ್ಲಿ ಎನ್ ಎಸ್ ಎಸ್ ನಲ್ಲಿ ತೊಡಗಿಸಿಕೊಂಡು ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಬೇಕು ಎಂಬ ಸಂದೇಶವನ್ನು ನೀಡಿದರು.
ವಂ| ವಲೇರಿಯನ್ ಡಿಸೋಜ, ಧರ್ಮಗುರುಗಳು ಇನ್ಫ್ಯಾಂಟ್ ಜೀಸಸ್ ಚರ್ಚ್, ಆಶೀರ್ವಚನ ನೀಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಅಷಫಿಯ ಕಾರ್ಯಕ್ರಮದ ನಿರೂಪಣೆ ಮಾಡಿದರು.
ಮೊಡಂಕಾಪು ಕಾರ್ಮೆಲ್ ಕಾಲೇಜಿನ ಪ್ರಾಂಶುಪಾಲರಾದ
ಡಾ. ಲತಾ ಫೆರ್ನಾಂಡಿಸ್ ಎ ಸಿ, ಸ್ವಾಗತಿಸಿದರು. ರಾಷ್ಟೀಯ ಸೇವಾ ಯೋಜನಾಧಿಕಾರಿ ವಿಜೇತಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು