11:26 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಮೊಡಂಕಾಪು ಕಾರ್ಮೆಲ್ ಕಾಲೇಜಿನಲ್ಲಿ ‘ಗುರಿ ನಿರ್ಧಾರ ‘ ಶೈಕ್ಷಣಿಕ ಕಾರ್ಯಕ್ರಮ

10/03/2024, 21:46

ಬಂಟ್ವಾಳ(reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜು ರಾಷ್ಟೀಯ ಸೇವಾ ಯೋಜನಾ ಘಟಕ ಹಾಗೂ ಯೂತ್ ರೆಡ್ ಕ್ರಾಸ್ ಸಹಭಾಗಿತ್ವದಲ್ಲಿ ಸ್ವಯಂಸೇವಕರಿಗೆ ‘ಗುರಿ ನಿರ್ಧಾರ ‘ ಶೈಕ್ಷಣಿಕ ಕಾರ್ಯಕ್ರಮ ಆಯೋಜಿಸಲಾಯಿತು.


‘ಯು ಮ್ಯಾಟರ್ ‘ ಸಮಾಲೋಚನೆ ಹಾಗೂ ತರಬೇತಿ ಸಂಸ್ಥೆಯವರು ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ವೇದಿಕೆಯಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಲುಜಿನ ಮಿರಾಂಡ (ನಿರ್ದೇಶಕರು ಯು ಮ್ಯಾಟರ್), ಪ್ರೆಸಿಲ್ಲ ಡಿಸಿಲ್ವಾ, (ಪಾರುಪಾತ್ಯಾಗರಾರು ಯು ಮ್ಯಾಟರ್), ಡಾ. ಮೀನಾ ಲೋಬೊ, (ಪಾರುಪಾತ್ಯಾಗರಾರು ಯು ಮ್ಯಾಟರ್),ಸಿಸ್ಟರ್.ಡಾ.ಲತಾ ಫೆರ್ನಾಂಡಿಸ್ ಎ.ಸಿ. (ಪ್ರಾಂಶುಪಾಲರು ಕಾರ್ಮೆಲ್ ಕಾಲೇಜು, ಮೊಡಂಕಾಪು), ವಿಜೇತಾ (ರಾಷ್ಟೀಯಸೇವಾ ಯೋಜನಾಧಿಕಾರಿ), ಸುಚಿಕಾ (ಸಂಯೋಜಕರು ಯೂತ್ ರೆಡ್ ಕ್ರಾಸ್) ಉಪಸ್ಥಿತರಿದ್ದರು.
ಡಾ. ಮೀನಾ ಲೋಬೊ ಸ್ವಯಂ ಸೇವಕರಿಗೆ ಜೀವನದಲ್ಲಿ ಗುರಿ ಮುಖ್ಯ. ಗುರಿಯೊಂದಿಗೆ ನಡೆದಾಗ ಮಾತ್ರ ನಾವು ಜೀವನದಲ್ಲಿ ಯಶಸ್ಸನ್ನು ಕಾಣಲು ಸಾಧ್ಯ ಎಂಬ ಮಾಹಿತಿ ನೀಡಿದರು.
ಮುಂದಿನ ಕಾರ್ಯಕ್ರಮವನ್ನು ಪ್ರೆಸಿಲ್ಲ ಡಿಸಿಲ್ವಾ ನಡೆಸಿಕೊಟ್ಟರು. ಸಮಾಜದೊಂದಿಗಿನ ನಮ್ಮ ಸಂಬಂಧ ಬಹಳ ಅಗತ್ಯ. ಮತೋರ್ವ ಸಂಪನ್ಮೂಲ ವ್ಯಕ್ತಿ ಸ್ವಪ್ರೀತಿ ಎಂಬ ವಿಷಯದ ಬಗ್ಗೆ ಸ್ವಯಂ ಸೇವಕರಿಗೆ ಮಾಹಿತಿ ನೀಡಿದರು. ಝೋಹಾರ ಕಾರ್ಯಕ್ರಮದ ನಿರೂಪಣೆ ಮಾಡಿದರು. ಜೊಸ್ವಿಟ ಸ್ವಾಗತಿಸಿ,ಪ್ರೇಕ್ಷಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು