10:41 PM Friday18 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:…

ಇತ್ತೀಚಿನ ಸುದ್ದಿ

ಮೊಡಂಕಾಪು ಕಾರ್ಮೆಲ್ ಕಾಲೇಜಿನಲ್ಲಿ ಹಿಂದಿ ದಿವಸ್ ಆಚರಣೆ

24/09/2023, 21:53

ಬಂಟ್ವಾಳ(reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜಿನಲ್ಲಿ ಹಿಂದಿ ದಿವಸ್ ಆಚರಣೆ ಇತ್ತೀಚಿಗೆ ಜರುಗಿತು.
ಕಾರ್ಯಕ್ರಮವನ್ನು ಮುಖ್ಯ ಅತಿಥಿ ಬಂಟ್ವಾಳ ಎಸ್. ವಿ. ಎಸ್ . ಕಾಲೇಜಿನ ಹಿಂದಿ ಉಪನ್ಯಾಸಕಿ ಚಂದ್ರಿಕಾ ಆರ್. ರಾವ್ ಉದ್ಘಾಟಿಸಿದರು. ಅವರು ಮಾತನಾಡಿ, ಹಿಂದಿ ಭಾಷೆಯನ್ನು ಆಂಗ್ಲ ಭಾಷೆಯ ಪರ್ಯಾಯವಾಗಿ ಉಪಯೋಗಿಸಿ, ಬೆಳೆಸಬೇಕು ಎಂದರು.


ಕಬೀರದಾಸ್ ರವರ ಜನಪ್ರಿಯ ದೋಹಾಗಳನ್ನು ವಾಚಿಸಿ ಅದರ ಭಾವಾರ್ಥವನ್ನು ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ಅವರು ಹೇಳಿದರು.
ಪ್ರಾಂಶುಪಾಲೆ ಸಿಸ್ಟರ್ ಲತಾ ಫೆರ್ನಾಂಡಿಸ್, ಹಿಂದಿ ಉಪನ್ಯಾಸಕಿ ಪ್ರೀತಿ ಹಾಗೂ ಕಾರ್ಯದರ್ಶಿ ವಿದ್ಯಾರ್ಥಿನಿ ಶಾಲ್ಮ ಉಪಸ್ಥಿತರಿದ್ದರು.


ವಿದ್ಯಾರ್ಥಿಗಳಾದ ಅಲ್ವಿಶಾ ಮತ್ತು ಜೊಸ್ವಿಟ ಹಿಂದಿ ದಿವಸ್ ಗೀತೆಯನ್ನು ಹಾಡಿದರು. ಜ್ಯೋತಿ ಹಿಂದಿ ಭಾಷೆಯ ಮಹತ್ವವನ್ನು ಸಾರುವ ಕವಿತೆಯನ್ನು ವಾಚಿಸಿದರು. ಹಿಂದಿ ಪ್ರಬಂಧ ಹಾಗು ಪಿಕ್ & ಸ್ಪೀಚ್ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಮುಖ್ಯ ಅತಿಥಿಗಳು ಬಹುಮಾನವನ್ನು ವಿತರಿಸಿದರು. ಫಾತಿಮತ್ ನಜ್ಮಿಯ ಕಾರ್ಯಕ್ರಮವನ್ನು ವಿದ್ಯಾರ್ಥಿ ಗಳಾದ ಫಾತಿಮತ್ ನಜ್ಮಿಯ
ನಿರೂಪಿಸಿ, ರಾಮ್ಝೀನ ಸ್ವಾಗತಿಸಿ, ಶಾಲ್ಮ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು