7:54 PM Thursday3 - July 2025
ಬ್ರೇಕಿಂಗ್ ನ್ಯೂಸ್
ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ…

ಇತ್ತೀಚಿನ ಸುದ್ದಿ

ಮೊಡಂಕಾಪು ಕಾರ್ಮೆಲ್ ಕಾಲೇಜಿನಲ್ಲಿ ಹಿಂದಿ ದಿವಸ್ ಆಚರಣೆ

24/09/2023, 21:53

ಬಂಟ್ವಾಳ(reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜಿನಲ್ಲಿ ಹಿಂದಿ ದಿವಸ್ ಆಚರಣೆ ಇತ್ತೀಚಿಗೆ ಜರುಗಿತು.
ಕಾರ್ಯಕ್ರಮವನ್ನು ಮುಖ್ಯ ಅತಿಥಿ ಬಂಟ್ವಾಳ ಎಸ್. ವಿ. ಎಸ್ . ಕಾಲೇಜಿನ ಹಿಂದಿ ಉಪನ್ಯಾಸಕಿ ಚಂದ್ರಿಕಾ ಆರ್. ರಾವ್ ಉದ್ಘಾಟಿಸಿದರು. ಅವರು ಮಾತನಾಡಿ, ಹಿಂದಿ ಭಾಷೆಯನ್ನು ಆಂಗ್ಲ ಭಾಷೆಯ ಪರ್ಯಾಯವಾಗಿ ಉಪಯೋಗಿಸಿ, ಬೆಳೆಸಬೇಕು ಎಂದರು.


ಕಬೀರದಾಸ್ ರವರ ಜನಪ್ರಿಯ ದೋಹಾಗಳನ್ನು ವಾಚಿಸಿ ಅದರ ಭಾವಾರ್ಥವನ್ನು ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ಅವರು ಹೇಳಿದರು.
ಪ್ರಾಂಶುಪಾಲೆ ಸಿಸ್ಟರ್ ಲತಾ ಫೆರ್ನಾಂಡಿಸ್, ಹಿಂದಿ ಉಪನ್ಯಾಸಕಿ ಪ್ರೀತಿ ಹಾಗೂ ಕಾರ್ಯದರ್ಶಿ ವಿದ್ಯಾರ್ಥಿನಿ ಶಾಲ್ಮ ಉಪಸ್ಥಿತರಿದ್ದರು.


ವಿದ್ಯಾರ್ಥಿಗಳಾದ ಅಲ್ವಿಶಾ ಮತ್ತು ಜೊಸ್ವಿಟ ಹಿಂದಿ ದಿವಸ್ ಗೀತೆಯನ್ನು ಹಾಡಿದರು. ಜ್ಯೋತಿ ಹಿಂದಿ ಭಾಷೆಯ ಮಹತ್ವವನ್ನು ಸಾರುವ ಕವಿತೆಯನ್ನು ವಾಚಿಸಿದರು. ಹಿಂದಿ ಪ್ರಬಂಧ ಹಾಗು ಪಿಕ್ & ಸ್ಪೀಚ್ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಮುಖ್ಯ ಅತಿಥಿಗಳು ಬಹುಮಾನವನ್ನು ವಿತರಿಸಿದರು. ಫಾತಿಮತ್ ನಜ್ಮಿಯ ಕಾರ್ಯಕ್ರಮವನ್ನು ವಿದ್ಯಾರ್ಥಿ ಗಳಾದ ಫಾತಿಮತ್ ನಜ್ಮಿಯ
ನಿರೂಪಿಸಿ, ರಾಮ್ಝೀನ ಸ್ವಾಗತಿಸಿ, ಶಾಲ್ಮ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು