8:50 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಮೊಡಂಕಾಪು ಕಾರ್ಮೆಲ್ ಕಾಲೇಜು ಮೈದಾನದಲ್ಲಿ ‘ನನ್ನ ಮಣ್ಣು ನನ್ನ ದೇಶ’ ಅಮೃತ ಕಳಶ ಯಾತ್ರೆ ಕಾರ್ಯಕ್ರಮ

12/10/2023, 21:36

ಬಂಟ್ವಾಳ(reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಬಂಟ್ವಾಳ ತಾಲೂಕು ಪಂಚಾಯತ್ , ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ “ನನ್ನ ಮಣ್ಣು ನನ್ನ ದೇಶ ” ಅಮೃತ ಕಳಶ ಯಾತ್ರೆ ಕಾರ್ಯಕ್ರಮ ಕಾಲೇಜಿನ ಮೈದಾನದಲ್ಲಿ ಜರುಗಿತು.


ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಿನ್ಸಿಪಾಲ್ ಡಾ. ಲತಾ ಫೆರ್ನಾಂಡಿಸ್ ಎ.ಸಿ., ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ವಿಜೇತಾ ಎ, ಸುರೇಶ್ ರೈ ಸೂಡಿಮುಳ್ಳು, (ಪ್ರಧಾನ ಕಾರ್ಯದರ್ಶಿ ರಾಜ್ಯ ಯುವಜನ ಒಕ್ಕೂಟ ಬೆಂಗಳೂರು), ಶ್ರೀಕಾಂತ್ ಪೂಜಾರಿ ಬಿರಾವು (ಜಿಲ್ಲಾ ತರಬೇತುದಾರರು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ), ಸುಬ್ರಹ್ಮಣ್ಯ ಕರಂಬಾರು (ಗೌರವ ಅಧ್ಯಕ್ಷರು ತಾಲೂಕು ಯುವಜನ ಒಕ್ಕೂಟ ಪುತ್ತೂರು), ಶ್ರೀ ನಿಧಿಶ್ (ತಾಲೂಕು ಪ್ರತಿನಿಧಿ ನೆಹರು ಯುವ ಕೇಂದ್ರ ಮಂಗಳೂರು), ಗುರುಪ್ರಿಯ ಕಾಮತ್, (ಸಾಂಸ್ಕೃತಿಕ ಕಾರ್ಯದರ್ಶಿ ಜಿಲ್ಲಾ ಯುವಜನ ಒಕ್ಕೂಟ ಮಂಗಳೂರು), ವಿಶ್ವನಾಥ (ಸಹಾಯಕ ನಿರ್ದೇಶಕರು ತಾಲೂಕು ಪಂಚಾಯತ್ ಬಂಟ್ವಾಳ), ಶಾಂಭವಿ ಎಸ್. ರಾವ್ (ಮ್ಯಾನೇಜರ್), ಸಿಬ್ಬಂದಿಗಳಾದ ಚಂದ್ರಾವತಿ, ಪ್ರಶಾಂತ್, ಮುರಳೀಧರ, ಟ್ರೆಸ್ಸಿ ರೋಡ್ರಿಗಸ್, ಮನೋರಂಜನಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಅಮೃತ ಕಳಶದೊಂದಿಗೆ ಜಾಥಾವನ್ನು ಮಾಡಲಾಯಿತು. ಇದರಲ್ಲಿ ತಾಲೂಕು ಪಂಚಾಯತ್ ಸಿಬ್ಬಂದಿಗಳು, ಯುವಜನ ಒಕ್ಕೂಟ, ರಾಷ್ಟ್ರೀಯ ಸ್ವಯಂಸೇವಕರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು