9:48 AM Thursday3 - July 2025
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,…

ಇತ್ತೀಚಿನ ಸುದ್ದಿ

ಮೊಡಂಕಾಪು ಕಾರ್ಮೆಲ್ ಕಾಲೇಜಿನ ಭುವನೇಶ್ವರನ್ ಬುಡಕಾನ್ ಕರಾಟೆ ಚಾಂಪಿಯನ್‌ಶಿಪ್ ನಲ್ಲಿ ಪ್ರಥಮ ಸ್ಥಾನ

23/12/2022, 22:13

ಬಂಟ್ವಾಳ(reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜಿನಲ್ಲಿ ಪ್ರಥಮ ಬಿಕಾಂ ನಲ್ಲಿ ವ್ಯಾಸಂಗ ಮಾಡುತ್ತಿರುವ ಭುವನೇಶ್ವರನ್ ಬೈಂದೂರಿನಲ್ಲಿ ನಡೆದ ಬುಡಖಾನ್ ಕರಾಟೆ ಚಾಂಪಿಯನ್‌ಶಿಪ್ (ಕುಮಟೆ) ನಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ಇತ್ತೀಚಿಗೆ ಕುಂದಾಪುರ ಭಂಡಾರ್ ಕಾರ್ಸ್ ಕಾಲೇಜಿನಲ್ಲಿ ನಡೆದ
ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿಯೂ ತೃತಿಯ ಸ್ಥಾನ ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು